ಕುಂದಾಪುರ:ತುಂಡಾಗಿ ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ಶಾಕ್ ತಗುಲಿ ದಂಪತಿಗಳಿಬ್ಬರು ದಾರುಣವಾಗಿ ಸಾವನ್ನಪ್ಪಿದ ಘಟನೆ ಕುಂದಾಪುರ ತಾಲೂಕಿನ ಕಟ್ಬೇಲ್ತೂರು ಗ್ರಾಮದ ಸುಳ್ಸೆ ಎಂಬಲ್ಲಿ ಶುಕ್ರವಾರ ನಡೆದಿದೆ.ಮಹಾಬಲ ದೇವಾಡಿಗ (55) ಅವರ ಪತ್ನಿ ಲಕ್ಷ್ಮೀ ದೇವಾಡಿಗ (47) ಸಾವನ್ನಪ್ಪಿದ ದುರ್ದೈವಿಗಳು.
ಶುಕ್ರವಾರ ಮಧ್ಯಾಹ್ನ 3.30 ರ ಸುಮಾರಿಗೆ ಮಹಾಬಲ ದೇವಾಡಿಗ ಮತ್ತು ಅವರ ಪತ್ನಿ ಲಕ್ಷ್ಮೀ ದೇವಾಡಿಗ ಎನ್ನುವವರು ಕೆಲಸವನ್ನು ಮುಗಿಸಿಕೊಂಡು ತೆರಳುತ್ತಿರುವ ಸಂದರ್ಭ ಸುಳ್ಸೆ ಕರ್ಣಿಕರ ಮನೆ ಸಮೀಪ ಕಾಲು ದಾರಿಯಲ್ಲಿ ವಿದ್ಯುತ್ ಕಂಬದಿಂದ ಲೈನ್ ತುಂಡಾಗಿ ಕೇಳಕ್ಕೆ ಬಿದ್ದಿದೆ.ಕಾಲು ದಾರಿಯಲ್ಲಿ ಸಾಗುತ್ತಿದ್ದ ಸಮಯದಲ್ಲಿ ನೆಲಕ್ಕೆ ಬಿದ್ದ ವಿದ್ಯುತ್ ತಂತಿಯಿಂದ ಕರೆಂಟ್ ಶಾಕ್ ದಂಪತಿಗಳಿಬ್ಬರಿಗೆ ತಗುಲಿದ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.ಬೈಂದೂರು ಕ್ಷೇತ್ರದ ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ ಮತ್ತು ಕಾಂಗ್ರೆಸ್ ಮುಖಂಡ ಶರತ್ ಕುಮಾರ್ ಶೆಟ್ಟಿ ಬಾಳಿಕೆರೆ,ಕುಂದಾಪುರ ಡಿ.ವೈ.ಎಸ್ಪಿ ಬೆಳಿಯಪ್ಪ,ಆರ್.ಐ ರಾಘವೇಂದ್ರ ದೇವಾಡಿಗ ಘಟನೆ ಸ್ಥಳ್ಕಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್ನಲ್ಲಿ ಗೂಳಿಯೊದು ಅಡ್ಡ ಬಂದ…
ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…
ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…
ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…
ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…
ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…