ಕುಂದಾಪುರ

ಬೈಂದೂರು:ಲಾರಿ ಟೆಂಪೋ ಮಾಲೀಕರು ಮತ್ತು ಚಾಲಕರ ಸಂಘದ ಅನಿರ್ದಿಷ್ಟಾವಧಿ ಮುಷ್ಕರ ನಾಲ್ಕನೇ ದಿನಕ್ಕೆ

Share

ಬೈಂದೂರು:3ಎ ಲೈಸೆನ್ಸ್ ರದ್ದು ಪಡಿಸಿರುವುದನ್ನು ವಿರೋಧಿಸಿ ಹಾಗೂ ಇನ್ನಿತರ ಬೇಡಿಕೆಗಳ ಈಡೇರಿಕೆಗಾಗಿ ಬೈಂದೂರು ವಲಯ ಲಾರಿ ಮತ್ತು ಟೆಂಪೋ ಮಾಲಿಕರು ಹಾಗೂ ಚಾಲಕರ ಸಂಘದ ವತಿಯಿಂದ ಅನಿರ್ದಿಷ್ಟಾವಧಿ ಮುಷ್ಕರ ಬೈಂದೂರು ಯಡ್ತರೆ ಸರ್ಕಲ್ ಕಳೆದ ನಾಲ್ಕು ದಿನಗಳಿಂದ ನಡೆಯುತ್ತಿದೆ.ಬೇಡಿಕೆ ಈಡೇರಿಕೆಗೆ ಆಗುವ ತನಕ ಮುಷ್ಕರ ಕೈ ಬಿಡಲ್ಲ ಎಂದು ಸಂಘದ ಘೋಷಿಸಿದೆ.

ಬೈಂದೂರು ವಲಯ ಲಾರಿ ಮಾಲಿಕರ ಹಾಗೂ ಚಾಲಕರ ಸಂಘದ ಜಂಟಿ ಅಧ್ಯಕ್ಷ ನೆಲ್ಯಾಡಿ ದಿವಾಕರ ಶೆಟ್ಟಿ ಮಾತನಾಡಿ,ಈ ವರೆಗೆ ಇಲ್ಲದ ಕಾನೂನನ್ನು ಪ್ರಸ್ತುತ ಹೇರಿರುವ ಕ್ರಮದ ವಿರುದ್ಧ ತಮ್ಮ ಆಕ್ರೋಶ ಹೊರಹಾಕಿದರು.ಕಾನೂನು ಆದೇಶಿಸಿ ಆದರೆ ಉಡುಪಿ ಜಿಲ್ಲೆ ಇಲ್ಲಿ ತುಂಡು ಭೂಮಿಗಳನ್ನು ಹೊಂದಿದ್ದು ಇಲ್ಲಿಯ ಮಣ್ಣು ಕಲ್ಲುಗಳನ್ನು ಕಾನೂನು ಬದ್ಧಗೊಳಿಸಲು ಸಾಧ್ಯವೇ ನಿಮ್ಮ ಈ ಮಧ್ಯಂತರ ಕಾನೂನಿನಿಂದ ಅದೆಷ್ಟೊ ಕುಟುಂಬಗಳು ಬೀದಿಗೆ ಬಂದಿವೆ ಇದರ ಹೊಣೆ ನೀವೆ ಹೊರಬೇಕಾಗಿದೆ. ಕೂಲಿ ಕಾರ್ಮಿಕರು ಅತಂತ್ರರಾಗಿದ್ದಾರೆ. ಸಮಸ್ಯೆಯನ್ನು ಶೀಘ್ರ ಪರಿಹರಿಸಲು ಕ್ರಮ ಜರುಗಿಸಬೇಕೆಂದು ಆಗ್ರಹಿಸಿದ್ದಾರೆ.

ಬೈಂದೂರು ರೈತರ ಸಂಘದ ಅಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ನೆಲ್ಯಾಡಿ ಮಾತನಾಡಿ, ಕರ್ನಾಟಕ ರಾಜ್ಯಕ್ಕೆ ಒಂದು ಕಾನೂನು,ಉಡುಪಿ ಜಿಲ್ಲೆಗೊಂದು ಕಾನೂನು ಎನ್ನುವಂತಹ ವ್ಯವಸ್ಥೆ ನಿರ್ಮಾಣವಾಗಿದೆ.ನಮ್ಮ ಜಿಲ್ಲೆ ಪ್ರತ್ಯೇಕ ಕಾನೂನು ಮಾಡುವುದು ಸರಿಯಲ್ಲ. ಕಾನೂನು ಆದೇಶಿಸಿ ಆದರೆ ಉಡುಪಿ ಜಿಲ್ಲೆ ಇಲ್ಲಿ ತುಂಡು ಭೂಮಿಗಳನ್ನು ಹೊಂದಿದ್ದು ಇಲ್ಲಿಯ ಮಣ್ಣು ಕಲ್ಲುಗಳನ್ನು ಕಾನೂನು ಬದ್ಧಗೊಳಿಸಲು ಸಾಧ್ಯವೇ ನಿಮ್ಮ ಈ ಮಧ್ಯಂತರ ಕಾನೂನಿನಿಂದ ಅದೆಷ್ಟೊ ಕುಟುಂಬಗಳು ಬೀದಿಗೆ ಬಂದಿವೆ ಇದರ ಹೊಣೆ ನೀವೆ ಹೊರಬೇಕಾಗಿದೆ. ಕೂಲಿ ಕಾರ್ಮಿಕರು ಅತಂತ್ರರಾಗಿದ್ದಾರೆ. ಸಮಸ್ಯೆಯನ್ನು ಶೀಘ್ರ ಪರಿಹರಿಸಿ ಎಂದು ಆಗ್ರಹಿಸಿದರು.ಬೈಂದೂರು ವಲಯ ಲಾರಿ ಮಾಲಿಕರು ಹಾಗೂ ಚಾಲಕರು ಸಂಘದ ಕಾರ್ಯದರ್ಶಿ
ಕೆ ಗಣೇಶ್,ಉಪಾಧ್ಯಕ್ಷ ಮಾಧವ ಪೂಜಾರಿ ಶಿರೂರು, ಹಿರಿಯ ಸದಸ್ಯ ದೇವಪ್ಪ ಬಳೆಗಾರ ಉಪ್ಪುಂದ, ಸಂಘದ ಸದಸ್ಯರು ಉಪಸ್ಥಿತರಿದ್ದರು.ರಾಷ್ಟ್ರೀಯ ಹೆದ್ದಾರಿ ರಸ್ತೆ ಬದಿಯಲ್ಲಿ ಲಾರಿ,ಟಿಪ್ಪರ್ ಗಳನ್ನು ನಿಲ್ಲಿಸಿ ಪ್ರತಿಭಟನೆ ಮಾಡಲಾಗುತ್ತಿದೆ.

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

59 minutes ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

10 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago