ಕುಂದಾಪುರ:ಪ್ರಧಾನ ಮಂತ್ರಿಗಳ ಮಹಾತ್ವಾಕಾಂಕ್ಷಿ ಯೋಜನೆ ಸ್ಚಚ್ಛಾ ಭಾರತ ಅಭಿಯಾನ ಇಂದು ವಿಶ್ವವ್ಯಾಪಿಯಾಗಿ ಪಸರಿಸಿದೆ ಸ್ವಚ್ಛತೆ ಎನ್ನುವುದು ಕಾನೂನಿ ನಿಂದ ಬರುವಂತಹದ್ದು ಅಲ್ಲಾ ಅರಿವು ನಿಂದ ಆಗುವಂತದ್ದು ತ್ಯಾಜ್ಯ ಮುಕ್ತ ಪರಿಸರವನ್ನು ನಿರ್ಮಾಣ ಮಾಡಲು ಎಲ್ಲರೂ ಪಣ ತೊಡಬೇಕು ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಹೇಳಿದರು.
ಉಡುಪಿ ಜಿಲ್ಲಾ ಪಂಚಾಯತ್,ಕುಂದಾಪುರ ಮತ್ತು ಬೈಂದೂರು ತಾಲೂಕು ಪಂಚಾಯತ್ ಹಾಗೂ ಹೊಸಾಡು,ತ್ರಾಸಿ,ಗುಜ್ಜಾಡಿ,ಮರವಂತೆ ಪಂಚಾಯತ್ ಸಹಭಾಗಿತ್ವದಲ್ಲಿ ಭಾನುವಾರ ತ್ರಾಸಿ-ಮರವಂತೆ ಬೀಚ್ನಲ್ಲಿ ನಡೆದ ಸ್ವಚ್ಛತಾ ಹೀ ಸೇವಾ,ಸ್ವಚ್ಛತೇಯೆ ಸೇವೆ ಎಂಬ ವಿಶೇಷ ಆಂದೋಲನದ ಪ್ರಯುಕ್ತ ಆಯೋಜಿಸಿದ ಸ್ವಚ್ಛತಾ ಅಭಿಯಾನ ಮತ್ತು ಮಾನವ ಸರಪಣಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ತ್ರಾಸಿ ಪಂಚಾಯತ್ ಅದ್ಯಕ್ಷ ಮಿಥುನ್ ದೇವಾಡಿಗ,ಮರವಂತೆ ಪಂಚಾಯಿತಿ ಅಧ್ಯಕ್ಷ ಲೋಕೇಶ್ ಖಾರ್ವಿ,ಗುಜ್ಜಾಡಿ ಪಂಚಾಯಿತಿ ಅಧ್ಯಕ್ಷ ತಮ್ಮಯ್ಯ ದೇವಾಡಿಗ,ಹೊಸಾಡು ಪಂಚಾಯಿತಿ ಆಡಳಿತಾಧಿಕಾರಿ ರಘುರಾಮ ಶೆಟ್ಟಿ,ಕುಂದಾಪುರ ಇಒ ಶಶಿಧರ ಕೆ.ಜಿ,ಬೈಂದೂರು ಇಒ ಭಾರತಿ,ಸುಮುಖ ಸುರೇಶ ಶೆಟ್ಟಿ ಉಪ್ಪುಂದ,ಪಂಚಾಯತ್ ಸದಸ್ಯರು,ಬಿ.ಬಿ.ಹೆಗ್ಡೆ ಕಾಲೇಜಿನ ಶಿಕ್ಷಕರು ಮತ್ತು ವಿದ್ಯಾರ್ಥಿಗಳು,ಎಸ್ಎಲ್ಆರ್ಎಂ ಘಟಕ,ಎಂಆರ್ಎಫ್ ಘಟಕದ ಸಿಬ್ಬಂದಿಗಳು,ಆಶಾ ಮತ್ತು ಅಂಗನವಾಡಿ,ಆರೋಗ್ಯ ಕಾರ್ಯಕರ್ತೆಯರು,ಸಂಜೀವಿನಿ ಸಂಘದ ಸದಸ್ಯರು,ತ್ರಾಸಿ ಮರವಂತೆ ಕ್ಲಿನ್ ಪ್ರಾಜೆಕ್ಟ್ ಸದಸ್ಯರು,ಸ್ಥಳೀಯರು,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದು.ತ್ರಾಸಿ ಪಂಚಾಯ್ ಪಿಡಿಒ ಶೋಭಾ ವಂದಿಸಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…