ಕುಂದಾಪುರ

ಅ.7 ರಂದು ಶ್ರೀಗುಹೇಶ್ವರ ದೇವಳದಲ್ಲಿ ಅಷ್ಟಮಂಗಲ ಪ್ರಶ್ನೆ

Share

Advertisement
Advertisement
Advertisement

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಪುರಾಣ ಪ್ರಸಿದ್ಧ ಗುಜ್ಜಾಡಿ ಗ್ರಾಮದ ಕೊಡಪಾಡಿಯಲ್ಲಿರುವ ಶ್ರೀ ಗುಹೇಶ್ವರ ದೇವಾಲಯವು ಸಾವಿರಾರು ವರ್ಷಗಳ ಇತಿಹಾಸವನ್ನುಳ್ಳ ದೇವಾಲಯಗಳಲ್ಲಿ ಒಂದಾಗಿದೆ.ಪಡುವಣ ಕಡಲಿನಿಂದ ಆರಂಭಗೊಂಡು ಸೌಪರ್ಣಿಕಾ ನದಿಯಿಂದ ಸುತ್ತುವರಿಯಲ್ಪಟ್ಟ ಗಂಗೊಳ್ಳಿ,ಗುಜ್ಜಾಡಿ,ತ್ರಾಸಿ ಮತ್ತು ಹೊಸಾಡು ಈ ನಾಲ್ಕು ಗ್ರಾಮಗಳ ಗ್ರಾಮದೇವರಾದ ಶ್ರೀ ಗುಹೇಶ್ವರ ಸನ್ನಿಧಾನದಲ್ಲಿ ಜೀರ್ಣೋದ್ಧಾರ ಅಂಗವಾಗಿ ಕೇರಳದ ಪ್ರಸಿದ್ಧ ದೈವಜ್ಞರಾದ ಶ್ರೀ ನಾರಾಯಣ ನಂಬೂದಿರಿ ಕೈಮುಕ್ಕು ಹಾಗೂ ಇತರ ದೈವಜ್ಞರ ಸಹಕಾರದೊಂದಿಗೆ ಅಷ್ಟಮಂಗಲ ಪ್ರಶ್ನೆಯು ಅ.7 ರಂದು ಶನಿವಾರ ದಿಂದ ಆರಂಭಗೊಂಡು ಅ.09 ರ ಸೋಮವಾರ ತನಕ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನ ಸಮಿತಿ ತಿಳಿಸಿದೆ.ಪ್ರಾಶ್ನ ಚಿಂತನಾ ಕಾರ್ಯದಲ್ಲಿ ಗ್ರಾಮಸ್ಥರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದೆ.

Advertisement
Advertisement
Advertisement

Share
Team Kundapur Times

Recent Posts

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

2 days ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

3 days ago

ಸ್ಕೂಟರ್‍ನಲ್ಲಿ ಗೋಮಾಂಸ ಸಾಗಾಟ:ಆರೋಪಿ ಅರೆಸ್ಟ್

ಕುಂದಾಪುರ:ಜೂನ್.21 ರಂದು ಸ್ಕೂಟರ್‍ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…

6 days ago

ಜೂನ್.29 ರಂದು ಭೀಮ ಶಕ್ತಿ ಸಮಾವೇಶ

ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‍ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…

7 days ago

ಆಯುರ್ವೇದ ವೈದ್ಯ ಡಾ.ಶ್ರೀನಿವಾಸ್ ಪೈ

ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…

7 days ago

ವ್ಯಾಯಾಮ ಮತ್ತು ಯೋಗಾಸನ ನಡುವಿನ ವ್ಯತ್ಯಾಸ ಕಾರ್ಯಕ್ರಮ ಚಂದನ ಟಿವಿಯಲ್ಲಿ ನೇರ ಪ್ರಸಾರ

ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…

2 weeks ago