ಬೆಂಗಳೂರು:ದೇವಾಡಿಗ ನವೋದಯ ಸಂಘದ ವಾರ್ಷಿಕ ಮಹಾಸಭೆ ಇತ್ತೀಚಿಗಷ್ಟೇ ಬೆಂಗಳೂರಿನ ಶ್ರೀನಿಧೀ ಲೇಔಟ್ ವೆಲ್ ಫೇರ್ ಅಸೋಸಿಯೇಷನ್ ಸಭಾಭವನದಲ್ಲಿ ನಡೆಯಿತು.ಬೆಂಗಳೂರು ದೇವಾಡಿಗ ನವೋದಯ ಸಂಘದ ಅಧ್ಯಕ್ಷ ಬಿ.ಆರ್ ದೇವಾಡಿಗ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ ಸಂಘದ 2019-23ರ ಸಾಲಿನ ಕಾರ್ಯಕ್ರಮಗಳ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ಮಂಜುನಾಥ ದೇವಾಡಿಗ ಸಂಘ 2019-23ರ ಸಾಲಿನ ಆಯವ್ಯಯಗಳ ವರದಿ ವಾಚಿಸಿದರು.
ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಇದರ 2023-2025ರ ನೂತನ ಕೋರ್ ಕಮಿಟಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಚುನಾವಣಾಧಿಕಾರಿ ಅನಿಲ್ ಅವರ ನೇತೃತ್ವದಲ್ಲಿ ನಡೆಯಿತು.ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಗೌರವಾಧ್ಯಕ್ಷ ಬಿ.ಆರ್ ದೇವಾಡಿಗ, ಅಧ್ಯಕ್ಷ ಹರಿ ದೇವಾಡಿಗ, ಉಪಾಧ್ಯಕ್ಷರಾಗಿ ಮಂಜುನಾಥ ದೇವಾಡಿಗ, ಕರುಣಾಕರ್ ದೇವಾಡಿಗ, ರಿತೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಚರಣ್ ಬೈಂದೂರು, ಜೊತೆ ಕಾರ್ಯದರ್ಶಿಯಾಗಿ ರವಿಚಂದ್ರ ಬಾರ್ಕೂರು, ಅವಿನಾಶ್ ದೇವಾಡಿಗ, ಕೋಶಾಧಿಕಾರಿಯಾಗಿ ಗೋಪಾಲ ಸೇರಿಗಾರ್, ಜೊತೆ ಕೋಶಾಧಿಕಾರಿಯಾಗಿ ವಿಶಾಲ್ ಪ್ರಮೋದ್, ಸಂಘಟನಾ ಕಾರ್ಯದರ್ಶಿಗಳು ಮಂಜುನಾಥ್ ಪಾಂಡೇಶ್ವರ್, ಸುಧೀರ್ ಮುದ್ರಾಡಿ, ಶಶಿಧರ್ ಬ್ರಹ್ಮಾವರ, ಮಂಜುನಾಥ್ ದೇವಾಡಿಗ, ನಿತ್ಯಾನಂದ ದೇವಾಡಿಗ, ಪ್ರವೀಣ್ ಮರವಂತೆ, ಮಾಹಿತಿ ಕಾರ್ಯದರ್ಶಿ – ಗುರು ಪ್ರಸಾದ್ ದೇವಾಡಿಗ, ಜೊತೆ ಮಾಹಿತಿ ಕಾರ್ಯದರ್ಶಿ ಸತೀಶ್, ಗೌರವ ಸಲಹಾ ಸಮಿತಿ ರಾಜೇಶ್ವರಿ ದೇವಾಡಿಗ, ಗೀತಾ ಮಂಜುನಾಥ್, ಕೃತಿ ರಿತೇಶ್, ಬಾಬು ದೇವಾಡಿಗ, ಜಗದೀಶ್ ದೇವಾಡಿಗ ಆಯ್ಕೆಗೊಂಡಿದ್ದಾರೆ.
ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಪುಷ್ಪ ಎಸ್, ಉಪಾಧ್ಯಕ್ಷೆಯಾಗಿ ದಿವ್ಯ ಸುಧೀರ್, ತ್ರೀವೇಖಿ ಕರುಣಾಕರ್, ಪ್ರಧಾನ ಕಾರ್ಯದರ್ಶಿ ಚಿತ್ರಲೇಖಾ ದೇವಾಡಿಗ, ಜೊತೆ ಕಾರ್ಯದರ್ಶಿ ಸಾಧನ ಪ್ರಕಾಶ್, ರಶ್ಮಿ ದೇವಾಡಿಗ, ಸಾಂಸ್ಕøತಿಕ ಕಾರ್ಯದರ್ಶಿ ಜ್ಯೋತಿ ದೇವಾಡಿಗ, ಜೊತೆ ಸಾಂಸ್ಕøತಿಕ ಕಾರ್ಯದರ್ಶಿ ಸುಮಾ ಅನಿಲ್ ಕುಮಾರ್ಮ ಚೈತ್ರಾ ಮಂಜುನಾಥ ಆಯ್ಕೆಗೊಂಡಿದ್ದಾರೆ.ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಯುವ ಘಟಕ ನೂತನ ಅಧ್ಯಕ್ಷ ಹರೀಶ್ ಶಂಕರನಾರಾಯಣ, ಉಪಾಧ್ಯಕ್ಷ ದಿನೇಶ್ ಅರೆಹೊಳೆ, ಪ್ರಧಾನ ಕಾರ್ಯದರ್ಶಿ ದಿವ್ಯಾ ವಿಜಯ್, ಜೊತೆ ಕಾರ್ಯದರ್ಶಿ ಅಭಿನಯ್ ದೇವಾಡಿಗ, ಪ್ರವೀಣ್ ಬೈಂದೂರು, ಕ್ರೀಡಾ ಕಾರ್ಯದರ್ಶಿ ಪ್ರಜ್ವಲ್ ಬೈಂದೂರು, ಜೊತೆ ಕ್ರೀಡಾ ಕಾರ್ಯದರ್ಶಿ ಅಭಿಷೇಕ್ ದೇವಾಡಿಗ, ರಿತೇಶ್ ದೇವಾಡಿಗ ಆಯ್ಕೆಗೊಂಡಿದ್ದಾರೆ.ದೇವಾಡಿಗ ಸಂಘದ ವಧುವರರ ವೇದಿಕೆ ಮುಖ್ಯಸ್ಥರಾಗಿ ಬಿ.ಆರ್ ದೇವಾಡಿಗ, ಗೋಪಾಲ್ ಶೇರಿಗಾರ್, ಮಂಜುನಾಥ್ ಪಾಂಡೇಶ್ವರ್, ಚಿತ್ರಲೇಖ ಆಯ್ಕೆಗೊಂಡಿದ್ದಾರೆ.ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ ಸ್ವಾಗತಿಸಿ/ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…