ರಾಜ್ಯ

ದೇವಾಡಿಗ ನವೋದಯ ಸಂಘದ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Share

ಬೆಂಗಳೂರು:ದೇವಾಡಿಗ ನವೋದಯ ಸಂಘದ ವಾರ್ಷಿಕ ಮಹಾಸಭೆ ಇತ್ತೀಚಿಗಷ್ಟೇ ಬೆಂಗಳೂರಿನ ಶ್ರೀನಿಧೀ ಲೇಔಟ್ ವೆಲ್ ಫೇರ್ ಅಸೋಸಿಯೇಷನ್ ಸಭಾಭವನದಲ್ಲಿ ನಡೆಯಿತು.ಬೆಂಗಳೂರು ದೇವಾಡಿಗ ನವೋದಯ ಸಂಘದ ಅಧ್ಯಕ್ಷ ಬಿ.ಆರ್ ದೇವಾಡಿಗ ವಾರ್ಷಿಕ ಮಹಾಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ ಸಂಘದ 2019-23ರ ಸಾಲಿನ ಕಾರ್ಯಕ್ರಮಗಳ ವರದಿ ವಾಚಿಸಿದರು. ಸಂಘದ ಕೋಶಾಧಿಕಾರಿ ಮಂಜುನಾಥ ದೇವಾಡಿಗ ಸಂಘ 2019-23ರ ಸಾಲಿನ ಆಯವ್ಯಯಗಳ ವರದಿ ವಾಚಿಸಿದರು.

ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಇದರ 2023-2025ರ ನೂತನ ಕೋರ್ ಕಮಿಟಿ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ಚುನಾವಣಾಧಿಕಾರಿ ಅನಿಲ್ ಅವರ ನೇತೃತ್ವದಲ್ಲಿ ನಡೆಯಿತು.ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಗೌರವಾಧ್ಯಕ್ಷ ಬಿ.ಆರ್ ದೇವಾಡಿಗ, ಅಧ್ಯಕ್ಷ ಹರಿ ದೇವಾಡಿಗ, ಉಪಾಧ್ಯಕ್ಷರಾಗಿ ಮಂಜುನಾಥ ದೇವಾಡಿಗ, ಕರುಣಾಕರ್ ದೇವಾಡಿಗ, ರಿತೇಶ್ ಕುಮಾರ್, ಪ್ರಧಾನ ಕಾರ್ಯದರ್ಶಿಯಾಗಿ ಚರಣ್ ಬೈಂದೂರು, ಜೊತೆ ಕಾರ್ಯದರ್ಶಿಯಾಗಿ ರವಿಚಂದ್ರ ಬಾರ್ಕೂರು, ಅವಿನಾಶ್ ದೇವಾಡಿಗ, ಕೋಶಾಧಿಕಾರಿಯಾಗಿ ಗೋಪಾಲ ಸೇರಿಗಾರ್, ಜೊತೆ ಕೋಶಾಧಿಕಾರಿಯಾಗಿ ವಿಶಾಲ್ ಪ್ರಮೋದ್, ಸಂಘಟನಾ ಕಾರ್ಯದರ್ಶಿಗಳು ಮಂಜುನಾಥ್ ಪಾಂಡೇಶ್ವರ್, ಸುಧೀರ್ ಮುದ್ರಾಡಿ, ಶಶಿಧರ್ ಬ್ರಹ್ಮಾವರ, ಮಂಜುನಾಥ್ ದೇವಾಡಿಗ, ನಿತ್ಯಾನಂದ ದೇವಾಡಿಗ, ಪ್ರವೀಣ್ ಮರವಂತೆ, ಮಾಹಿತಿ ಕಾರ್ಯದರ್ಶಿ – ಗುರು ಪ್ರಸಾದ್ ದೇವಾಡಿಗ, ಜೊತೆ ಮಾಹಿತಿ ಕಾರ್ಯದರ್ಶಿ ಸತೀಶ್, ಗೌರವ ಸಲಹಾ ಸಮಿತಿ ರಾಜೇಶ್ವರಿ ದೇವಾಡಿಗ, ಗೀತಾ ಮಂಜುನಾಥ್, ಕೃತಿ ರಿತೇಶ್, ಬಾಬು ದೇವಾಡಿಗ, ಜಗದೀಶ್ ದೇವಾಡಿಗ ಆಯ್ಕೆಗೊಂಡಿದ್ದಾರೆ.

ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಮಹಿಳಾ ಘಟಕದ ನೂತನ ಅಧ್ಯಕ್ಷೆಯಾಗಿ ಪುಷ್ಪ ಎಸ್, ಉಪಾಧ್ಯಕ್ಷೆಯಾಗಿ ದಿವ್ಯ ಸುಧೀರ್, ತ್ರೀವೇಖಿ ಕರುಣಾಕರ್, ಪ್ರಧಾನ ಕಾರ್ಯದರ್ಶಿ ಚಿತ್ರಲೇಖಾ ದೇವಾಡಿಗ, ಜೊತೆ ಕಾರ್ಯದರ್ಶಿ ಸಾಧನ ಪ್ರಕಾಶ್, ರಶ್ಮಿ ದೇವಾಡಿಗ, ಸಾಂಸ್ಕøತಿಕ ಕಾರ್ಯದರ್ಶಿ ಜ್ಯೋತಿ ದೇವಾಡಿಗ, ಜೊತೆ ಸಾಂಸ್ಕøತಿಕ ಕಾರ್ಯದರ್ಶಿ ಸುಮಾ ಅನಿಲ್ ಕುಮಾರ್ಮ ಚೈತ್ರಾ ಮಂಜುನಾಥ ಆಯ್ಕೆಗೊಂಡಿದ್ದಾರೆ.ದೇವಾಡಿಗ ನವೋದಯ ಸಂಘ ರಿ ಬೆಂಗಳೂರು ಯುವ ಘಟಕ ನೂತನ ಅಧ್ಯಕ್ಷ ಹರೀಶ್ ಶಂಕರನಾರಾಯಣ, ಉಪಾಧ್ಯಕ್ಷ ದಿನೇಶ್ ಅರೆಹೊಳೆ, ಪ್ರಧಾನ ಕಾರ್ಯದರ್ಶಿ ದಿವ್ಯಾ ವಿಜಯ್, ಜೊತೆ ಕಾರ್ಯದರ್ಶಿ ಅಭಿನಯ್ ದೇವಾಡಿಗ, ಪ್ರವೀಣ್ ಬೈಂದೂರು, ಕ್ರೀಡಾ ಕಾರ್ಯದರ್ಶಿ ಪ್ರಜ್ವಲ್ ಬೈಂದೂರು, ಜೊತೆ ಕ್ರೀಡಾ ಕಾರ್ಯದರ್ಶಿ ಅಭಿಷೇಕ್ ದೇವಾಡಿಗ, ರಿತೇಶ್ ದೇವಾಡಿಗ ಆಯ್ಕೆಗೊಂಡಿದ್ದಾರೆ.ದೇವಾಡಿಗ ಸಂಘದ ವಧುವರರ ವೇದಿಕೆ ಮುಖ್ಯಸ್ಥರಾಗಿ ಬಿ.ಆರ್ ದೇವಾಡಿಗ, ಗೋಪಾಲ್ ಶೇರಿಗಾರ್, ಮಂಜುನಾಥ್ ಪಾಂಡೇಶ್ವರ್, ಚಿತ್ರಲೇಖ ಆಯ್ಕೆಗೊಂಡಿದ್ದಾರೆ.ಪ್ರಧಾನ ಕಾರ್ಯದರ್ಶಿ ಸುಧೀರ್ ದೇವಾಡಿಗ ಸ್ವಾಗತಿಸಿ/ ಕಾರ್ಯಕ್ರಮ ನಿರ್ವಹಿಸಿ, ವಂದಿಸಿದರು.

Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

4 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago