ಕುಂದಾಪುರ:ತಾಲೂಕಿನ ಸೇನಾಪುರ ರೈಲ್ವೆ ನಿಲ್ದಾಣದಲ್ಲಿ ಎಲ್ಲಾ ವರ್ಗದ ಪ್ರಮುಖ ಎಕ್ಸ್ಪ್ರೆಸ್ ರೈಲು ನಿಲುಗಡೆಗೆ ಒತ್ತಾಯಿಸಿ ಎಕ್ಸ್ಪ್ರೆಸ್ ರೈಲು ನಿಲುಗಡೆ ಹೋರಾಟ ಸಮಿತಿ ವತಿಯಿಂದ ಅ.10 ಮಂಗಳವಾರ ದಂದು ಬೆಳಿಗ್ಗೆ 10 ಗಂಟೆ ಯಿಂದ ನಾಡ ಗ್ರಾಮ ಪಂಚಾಯತ್ ಬಳಿಯಿಂದ ಸೇನಾಪುರ ರೈಲು ನಿಲ್ದಾಣದ ವರೆಗೆ ಚಲೋ ಸೇನಾಪುರ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಲಿದೆ.
ಕುಂದಾಪುರ ತಾಲೂಕಿನ ಸೇನಾಪುರ ರೈಲು ನಿಲ್ದಾಣದಲ್ಲಿ ಮೂರು ರೈಲ್ವೆ ಟ್ರ್ಯಾಕ್ಗಳಿದ್ದು,ಎಲ್ಲಾ ರೀತಿಯ ಎಕ್ಸ್ಪ್ರೆಸ್ ರೈಲು ನಿಲುಗಡೆಗೆ ಎಲ್ಲಾ ರೀತಿಯ ವ್ಯವಸ್ಥೆಗಳಿವೆ.ಆದರೆ ಲೋಕಲ್ ರೈಲುಗಳು ಮಾತ್ರ ನಿಲುಗಡೆಯಾಗುತ್ತಿದೆ.ಸೇನಾಪುರ ರೈಲು ನಿಲ್ದಾಣದಲ್ಲಿ ಎಕ್ಸ್ಪ್ರೆಸ್ ರೈಲು ನಿಲುಗಡೆಯಾದರೆ ಸುಮಾರು 24 ಗ್ರಾಮಗಳ ಜನರಿಗೆ ಅನುಕೂಲವಾಗಲಿದ್ದು,ವ್ಯಾಪಾರ ವಹಿವಾಟು ವೃದ್ಧಿಯಾಗಲಿದೆ.ಎಕ್ಸ್ಪ್ರೆಸ್ ರೈಲು ನಿಲುಗಡೆ ಆಗಬೇಕ್ಕೆನ್ನುವ ಬಹು ಕಾಲದ ಬೇಡಿಕೆಗೆ ಸರಕಾರ ಸ್ಪಂದನೆ ಮಾಡದೆ ಇದ್ದಿದ್ದರಿಂದ ಎಕ್ಸ್ಪ್ರೆಸ್ ರೈಲು ಹೋರಾಟ ಸಮಿತಿ ವತಿಯಿಂದ ಅ.10 ರಂದು ಸೇನಾಪುರ ಚಲೋ ಬೃಹತ್ ಪ್ರತಿಭಟನಾ ಮೆರವಣಿಗೆಯನ್ನು ಹಮ್ಮಿಕೊಳ್ಳಲಾಗಿದ್ದು ಎಕ್ಸ್ಪ್ರೆಸ್ ರೈಲು ನಿಲುಗಡೆ ಮಾಡುವಂತೆ ಆಗ್ರಹಿಸಿ ಅಧಿಕಾರಿಗಳಿಗೆ ಮನವಿಯನ್ನು ನೀಡಲಾಗುದೆಂದು ಸಮಿತಿ ತಿಳಿಸಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…