ಕುಂದಾಪುರ:ಬೈಂದೂರು ತಾಲೂಕಿನ ನಾಡ ಗ್ರಾಮದ ಕೋಣ್ಕಿ ಶ್ರೀಯೋಗಿ ರಾಜ್ ನಾರಾಯಣ ವಿಠಲ ಅವರ ಮನೆಯಲ್ಲಿ ಗಣೇಶ ಚೌತಿ ದಿನದಂದು ಪ್ರತಿಷ್ಠಾಪಿಸಲ್ಪಟ್ಟ ಗಣಪತಿ ದೇವರ ಮೂರ್ತಿಯನ್ನು 21 ದಿನಗಳ ಕಾಲ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಪೂಜಿಸಿ ಭಾನುವಾರ ಭವ್ಯ ಮೆರವಣಿಗೆ ಮೂಲಕ ಸೌಪರ್ಣಿಕಾ ನದಿಯಲ್ಲಿ ಜಲಸ್ತಂಭನ ಮಾಡಲಾಯಿತು.
You cannot copy content of this page
