ಕುಂದಾಪುರ

ಅವಕಾಶಗಳನ್ನು ಬಳಸಿಕೊಳ್ಳದಂತಹ ಪರಿಸ್ಥಿತಿ ನಿರ್ಮಾಣ:ಡಾ.ಹೆಚ್.ಎಸ್ ಶೆಟ್ಟಿ

Share

Advertisement
Advertisement

ಕುಂದಾಪುರ:ಗಂಗೊಳ್ಳಿ ಬಂದರಿನ ಅಭಿವೃದ್ಧಿಯನ್ನು ಕಡೆಗಣಿಸಿದ್ದರಿಂದ ಅವಕಾಶಗಳನ್ನು ಬಳಸಿಕೊಳ್ಳದಂತಹ ಪರಿಸ್ಥಿತಿ ನಿರ್ಮಾಣವಾಗಿದೆ.ಸಂಪನ್ಮೂಲವನ್ನು ಬಳಸಿಕೊಂಡು ಬೈಂದೂರು ಕ್ಷೇತ್ರದಲ್ಲಿ ಕೈಗಾರಿಕಾ ಕ್ಷೇತ್ರ ಅಭಿವೃದ್ಧಿಗೊಂಡರೆ ಯುವಕರಿಗೆ ಸ್ಥಳೀಯವಾಗಿ ಉದ್ಯೋಗ ದೊರಕುದರ ಜತೆಗೆ ವಲಸೆ ಪರ್ವಕ್ಕೆ ನಿಯಂತ್ರಣ ಹೇರಿದಂತೆ ಆಗುತ್ತದೆ ಎಂದು ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ ಹೇಳಿದರು.ತ್ರಾಸಿ ಕೊಂಕಣ ಖಾರ್ವಿ ಭವನದಲ್ಲಿ ನಡೆದ ಅಭಿನಂದನಾ ಸಮಾರಂಭ,300 ಟ್ರೀಸ್ ಉದ್ಘಾಟನಾ ಕಾರ್ಯಕ್ರಮ ಹಾಗೂ ಸಮೃದ್ಧ ಬೈಂದೂರು ಅನಾವರಣ ಕಾರ್ಯಕ್ರಮದಲ್ಲಿ ಅಭಿನಂದನಾ ಸನ್ಮಾನವನ್ನು ಸ್ವೀಕರಿಸಿ ಅವರು ಮಾತನಾಡಿದರು.

Advertisement

ದೇಶ,ಸಮಾಜ ಕಟ್ಟಬೇಕಾದರೆ ಮಾತ್ರ ಭಾಷೆ ಶಿಕ್ಷಣಕ್ಕೆ ಹೆಚ್ಚಿನ ಒತ್ತನ್ನು ಸರಕಾರ ನೀಡಬೇಕು.ಪೆÇೀಷಕರು ಮಕ್ಕಳಿಗೆ ಸಂಸ್ಕಾರ,ಶಿಕ್ಷಣವನ್ನು ಕೊಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕಾಗಿದೆ.300 ಟ್ರೀಸ್ ಯೋಜನೆಯಡಿಯಲ್ಲಿ ಸರಕಾರಿ ಶಾಲೆಗಳ ಉಳುವಿಗೆ ವಿನೂತ ರೀತಿಯಲ್ಲಿ ಸಂಕಲ್ಪ ಮಾಡಿರುವುದು ಗ್ರಾಮೀಣ ಪ್ರದೇಶ ಮಕ್ಕಳಿಗೆ ಉತ್ತಮ ಶಿಕ್ಷಣ ನೀಡಲು ಸಹಕಾರಿ ಆಗಲಿದೆ ಎಂದು ಅಭಿಪ್ರಾಯ ಪಟ್ಟರು.

ಬೈಂದೂರು ಕ್ಷೇತ್ರದ ಶಾಸಕ ಗುರುರಾಜ್ ಗಂಟಿಹೊಳೆ ಅಧ್ಯಕ್ಷತೆಯನ್ನು ವಹಿಸಿದ್ದರು,ಮಾಜಿ ಸಚಿವ ಕೋಟ ಶ್ರೀನಿವಾಸ ಪೂಜಾರಿ,ಪತ್ರಕರ್ತ ಹರಿಪ್ರಕಾಶ್ ಕೋಣೆಮನೆ,ಚಂದ್ರಶೇಖರ ಶೆಟ್ಟಿ ಕೆರಾಡಿ,ಡಾ.ಅಣ್ಣಪ್ಪ ಶೆಟ್ಟಿ,ತ್ರಾಸಿ ಪಂಚಾಯಿತಿ ಅಧ್ಯಕ್ಷ ಮಿಥುನ್ ದೇವಾಡಿಗ,ರಾಮಕೃಷ್ಣ ಶೇರಿಗಾರ್,ಶಾಂತಾರಾಮ್ ಶೆಟ್ಟಿ,ಜನಾರ್ದನ ದೇವಾಡಿಗ ಉಪಸ್ಥಿತರಿದ್ದರು.

ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಬೆಳಗಾವಿ ಇದರ 23ನೇ ಘಟಿಕೋತ್ಸವದಲ್ಲಿ ಡಾಕ್ಟರ್ ಆಫ್ ಸೈನ್ಸ್ ಗೌರವ ಪುರಸ್ಕøತರಾದ ಡಾ.ಶ್ರೀನಿವಾಸ ಶೆಟ್ಟಿ ಹಾಲಾಡಿ (ಡಾ.ಹೆಚ್.ಎಸ್.ಶೆಟ್ಟಿ) ಅವರನ್ನು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಅವರು ಸನ್ಮಾನಿಸಿದರು.

Advertisement
Advertisement

Share
Team Kundapur Times

Recent Posts

ತ್ರಾಸಿ:ಹೆದ್ದಾರಿಯಲ್ಲಿ ಕಾರಿಗೆ ಅಡ್ಡ ಬಂದ ಗೂಳಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮುರುಡೇಶ್ವರ ದಿಂದ ಉಡುಪಿಗೆ ಸಾಗುತ್ತಿದ್ದ ಕಾರಿಗೆ ತ್ರಾಸಿ ಸಮೀಪ ಮೊವಾಡಿ ಕ್ರಾಸ್‍ನಲ್ಲಿ ಗೂಳಿಯೊದು ಅಡ್ಡ ಬಂದ…

15 hours ago

ಅಬ್ಬರಿಸಿದ ಮಳೆಗೆ ಉಕ್ಕೇರಿದ ಕಡಲು:ಜನರಲ್ಲಿ ಮೂಡಿದ ಆತಂಕ

ಕುಂದಾಪುರ:ಬುಧವಾರ ಸುರಿದ ಭಾರಿ ಗಾಳಿ ಮಳೆಗೆ ಕಡಲು ಉಕ್ಕೇರಿದ ಪರಿಣಾಮ ಕಂಚುಗೋಡು ಭಾಗದಲ್ಲಿ ಬೃಹತ್ ಗಾತ್ರದ ಅಲೆಗಳು ದಡಕ್ಕೆ ಅಪ್ಪಳಿಸಿದೆ.ಅಲೆಗಳ…

2 days ago

ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ನಿಂದ ಸಂಭ್ರಮದ ದಸರಾ ಆಚರಣೆ

ಕುಂದಾಪುರ:ಸುಜ್ಞಾನ್ ಎಜುಕೇಶನಲ್ ಟ್ರಸ್ಟ್ ಕುಂದಾಪುರ,ಸುಜ್ಞಾನ ಪದವಿ ಪೂರ್ವ ಕಾಲೇಜು,ವಿದ್ಯಾರಣ್ಯ ಆಂಗ್ಲ ಮಾಧ್ಯಮ ಶಾಲೆ, ಯಡಾಡಿ-ಮತ್ಯಾಡಿ, ಇಲ್ಲಿ ದಸರಾ ಹಬ್ಬವನ್ನು ಸಂಭ್ರಮದಿಂದ…

3 days ago

ಬಿ.ಎಚ್.ಪಿ ಮೀನುಗಾರಿಕಾ ಬೋಟ್ ಶುಭಾರಂಭ

ಕುಂದಾಪುರ:ಮೀನುಗಾರಿಕಾ ವೃತ್ತಿಯಲ್ಲಿ ಹಲವಾರು ವರ್ಷಗಳ ಅನುಭವವನ್ನು ಹೊಂದಿರುವ ಮತ್ಸೋದ್ಯಮಿಗಳಾದ ಉಪ್ಪುಂದ ನಾಗರಾಜ ಖಾರ್ವಿ ಮತ್ತು ಸುಬ್ರಹ್ಮಣ್ಯ ಖಾರ್ವಿ ಮಾಲೀಕತ್ವದ ಬಿ.ಎಚ್.ಪಿ…

4 days ago

ಚಾಲಕನ ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದ ಖಾಸಗಿ ಬಸ್‌:ಚಾಲಕ ಸ್ಥಳದಲ್ಲೇ ಸಾವು

ನೈಲಾಡಿ:ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ನೆಲ್ಯಾಡಿ ಸಮೀಪದ ಲಾವತ್ತಡ್ಕ ಎಂಬಲ್ಲಿ ಖಾಸಗಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ…

5 days ago

ಧರ್ಮ ಗಂಗೋತ್ರಿ ಭರತ ಶೆಟ್ಟಿ ಸಿ.ಸಿ.ಎಫ್ ಮೆಂಬರ್ ಆಗಿ ಆಯ್ಕೆ

ಕುಂದಾಪುರ:ಉಡುಪಿ ಜಿಲ್ಲೆಯ ಕುಂದಾಪುರ ತಾಲೂಕಿನ ಕೊಲ್ಲೂರು ನಿವಾಸಿ ಧರ್ಮಗಂಗೋತ್ರಿ ಭರತ್ ಶೆಟ್ಟಿ ಅವರು ಭಾರತ ಸಂವಿಧಾನದ ಕಾರ್ಯವನ್ನುವಿಜಿಲೆಕ್ಸ್ ಅಪರಾಧ ನಿಯಂತ್ರಣ…

6 days ago