ಕುಂದಾಪುರ:ಬಂದರು ಮತ್ತು ಮೀನುಗಾರಿಕೆ ಸಚಿವರಾದ ಮಂಕಾಳ ವೈದ್ಯ ಅವರ ಅಧ್ಯಕ್ಷತೆಯಲ್ಲಿ ಕರಾವಳಿ ಭಾಗದ ಮೀನುಗಾರರ ಮುಖಂಡರ ವಿಶೇಷ ಸಭೆಯು ಬೆಂಗಳೂರು ಕುಮಾರ ಕೃಪಾದಲ್ಲಿ ಗುರುವಾರ ನಡೆಯಿತು.
ಗಂಗೊಳ್ಳಿ ಬಂದರು ಜಟ್ಟಿ ದುರಸ್ತಿ ಹಾಗೂ ಮಹಿಳಾ ಮೀನುಗಾರರ ವಿಶ್ರಾಂತಿ ಕೊಠಡಿ ನಿರ್ಮಾಣದ ಕುರಿತು ಮತ್ತು ಹರಾಜು ಪ್ರಾಂಗಣದ ಅಭಿವೃದ್ಧಿ ಬಗ್ಗೆ ಸಚಿವರಿಗೆ ಮನವರಿಕೆ ಮಾಡಲಾಯಿತು.ನಾಡದೋಣಿ ಮೀನುಗಾರರ ಸೀಮೆಎಣ್ಣೆ ಸಬ್ಸಿಡಿ ಹೆಚ್ಚಳಕ್ಕೆ ಮನವಿಯನ್ನು ನೀಡಲಾಯಿತು.ಮೀನುಗಾರರ ನಾನಾ ಸಮಸ್ಯೆಗಳನ್ನು ಚರ್ಚಿಸಲಾಯಿತು.ಈ ಸಂದರ್ಭ ಉಡುಪಿ ಶಾಸಕ ಯಶಪಾಲ್ ಸುವರ್ಣ,ಮೀನುಗಾರಿಕೆ ಇಲಾಖೆ ಕಾರ್ಯದರ್ಶಿಗಳು,ನಿರ್ದೇಶಕರು,ಗಂಗೊಳ್ಳಿ ಪ್ರಾಥಮಿಕ ಮೀನುಗಾರ ಸಹಕಾರಿ ಸಂಘದ ಅಧ್ಯಕ್ಷ ಸದಾಶಿವ ಖಾರ್ವಿ ಕಂಚುಗೋಡು,ಯಶವಂತ್ ಗಂಗೊಳ್ಳಿ,ರಮೇಶ್ ಕುಂದರ್,ರಾಘವೇಂದ್ರ ಖಾರ್ವಿ,ಆನಂದ ಖಾರ್ವಿ ಉಪ್ಪÅಂದ,ಅಧಿಕಾರಿಗಳು ಉಪಸ್ಥಿತರಿದ್ದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…