ಶ್ರೀಕಾಳಿಕಾಂಬಾ ದೇವಸ್ಥಾನ ಉಪ್ರಳ್ಳಿ,ನವರಾತ್ರಿ ಪೂಜಾ ಮಹೋತ್ಸವ ಕಾರ್ಯಕ್ರಮ

Share

Advertisement
Advertisement
Advertisement

ಬೈಂದೂರು:ಕರಸ್ಥಳ ಜಗದ್ಗುರು ಶ್ರೀ ನಾಗಲಿಂಗ ಸ್ವಾಮಿ ಹಾಗೂ ವಿಶ್ವಕರ್ಮೇಶ್ವರ ಸಾನಿಧ್ಯ ವಿರುವ ಉಪ್ರಳ್ಳಿ ಶ್ರೀ ಕಾಳಿಕಾಂಬಾ ದೇವಸ್ಥಾನದಲ್ಲಿ ನವರಾತ್ರಿ ಪೂಜಾ ಮಹೋತ್ಸವ ಕಾರ್ಯಕ್ರಮ ಅ. 15 ಭಾನುವಾರದಿಂದ ಆರಂಭಗೊಂಡು ಅ.23 ರ ಸೋಮವಾರ ತನಕ ಪ್ರತಿ ದಿನ ದೇವಿಯ ಪ್ರಿತ್ಯರ್ಥವಾಗಿ ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ ನಡೆಯಲಿದೆ.
ಅ.19 ರ ಗುರುವಾರ ದಂದು ದೇವಸ್ಥಾನದ ವತಿಯಿಂದ ವಿಶೇಷ ಚಂಡಿಕಾ ಹೋಮ ಜರುಗಲಿದೆ.ಸದ್ಭಕ್ತ ಸಮಾಜ ಬಾಂಧವರು ನವರಾತ್ರಿಯ ಸಂದರ್ಭ ಪ್ರತಿದಿನ ನಡೆಯುವ ಚಂಡಿಕಾ ಹೋಮ ಹಾಗೂ ಅನ್ನ ಸಂತರ್ಪಣೆ ಕಾರ್ಯಕ್ರಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿಸ ಬೇಕೆಂದು ದೇವಳದ ಆಡಳಿತ ಸಮಿತಿ ಅಧ್ಯಕ್ಷ ಚಂದ್ರಯ್ಯ ಆಚಾರ್ಯ ಕಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page