ಕುಂದಾಪುರ

ಗಂಗೊಳ್ಳಿ:ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನ

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಗಂಗೊಳ್ಳಿ ಖಾರ್ವಿಕೇರಿ ಶ್ರೀಮಹಾಂಕಾಳಿ ಅಮ್ಮನವರ ದೇವಸ್ಥಾನದಲ್ಲಿ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮ ಅ.15 ರಿಂದ ಅ.24 ರ ವರಗೆ ನಾನಾ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಜರುಗಲಿದೆ.ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಅಮ್ಮನವರ ಸನ್ನಿಧಾನದಲ್ಲಿ ಚಂಡಿಕಾ ಹೋಮ,ಮಹಾಪೂಜೆ,ದುರ್ಗಾಹೋಮ ಮತ್ತು ವಿಶೇಷ ಪೂಜೆ ನಡೆಯಲಿದೆ.ಅ.24 ರಂದು ಸಾಮೂಹಿಕ ಚಂಡಿಕಾ ಹೋಮ ಹಾಗೂ ಅನ್ನಸಂತರ್ಪಣೆ ಕಾರ್ಯಕ್ರಮ ಜರುಗಲಿದೆ.

Advertisement
Advertisement
Advertisement

Share
Team Kundapur Times

Recent Posts

ಧರೆಗುರುಳಿದ ಮಹಾರಾಜ ಸ್ವಾಮಿ ದೇವಸ್ಥಾನದ ಪ್ರಾಂಗಾಣದ ಸೀಟ್ ಮಾಡು

ಕುಂದಾಪುರ:ಆರ್ಭಟಿಸಿದ ಗಾಳಿ ರಭಸಕ್ಕೆ ಬೈಂದೂರು ತಾಲೂಕಿನ ಮಹಾರಾಜ ಸ್ವಾಮಿ ಶ್ರೀ ವರಾಹ ದೇವಸ್ಥಾನದಲ್ಲಿನ ಪ್ರಾಂಗಾಣದ ಸೀಟ್ ಮಾಡು ತುಂಡು ತುಂಡಾಗಿ…

5 days ago

ಗಾಳಿ ಆರ್ಭಟಕ್ಕೆ ನಲುಗಿದ ಕುಂದಾಪ್ರ

ಕುಂದಾಪುರ:ಸುಮಾರು ಒಂದು ಗಂಟೆಗೂ ಹೆಚ್ಚು ಕಾಲ ಬಿಸಿದ ಗಾಳಿ ಅಬ್ಬರಕ್ಕೆ ಅಕ್ಷರಹ ಸಹ ಕುಂದಾಪ್ರ ಮತ್ತು ಬೈಂದೂರು ತಾಲೂಕಿನ ಪ್ರದೇಶಗಳು…

5 days ago

ಗಾಳಿ ಅಬ್ಬರಕ್ಕೆ ಧರೆಗುರುಳಿದ ವಿದ್ಯುತ್ ಕಂಬ:50 ಕ್ಕೂ ಹೆ0ಚ್ಚು ಕಂಬಕ್ಕೆ ಹಾನಿ

ಕುಂದಾಪುರ:ಏಕಏಕಿ ಶನಿವಾರ ಸಂಜೆ ಬೀಸಿದ ಭಾರಿ ಗಾಳಿಗೆ ಮಂಗಳೂರು ವಿದ್ಯುತ್ ಸರಬರಾಜು ಕಂಪನಿಗೆ ಒಳಪಟ್ಟಿರುವ ತಲ್ಲೂರು ಉಪವಿಭಾಗದ ವ್ಯಾಪ್ತಿಯಲ್ಲಿನ ಹೆಮ್ಮಾಡಿ,ದೇವಲ್ಕುಂದ,ಆಲೂರು,ಬಡಾಕೆರೆ,ಗಂಗೊಳ್ಳಿ…

5 days ago

ಸ್ಮಶಾನಕ್ಕೆ ದಾರಿ ಕಲ್ಪಿಸುವಂತೆ ಆಗ್ರಹಿಸಿ ಗುಜ್ಜಾಡಿ ಪಂಚಾಯಿತಿ ಎದುರು ಆಹೋರಾತ್ರಿ ಧರಣಿ ಸತ್ಯಾಗ್ರಹ

ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಂಚುಗೋಡು ಸನ್ಯಾಸಿಬಲ್ಲೆ ಸ್ಮಶಾನ ಹಾಗೂ ದೇವಸ್ಥಾನಕ್ಕೆ ಸಂಪರ್ಕ ಕಲ್ಪಿಸುವ ಅನಾದಿ ಕಾಲದ ರಸ್ತೆಯನ್ನು…

2 weeks ago

ಅಂತರಾಷ್ಟ್ರೀಯ ಸಹಕಾರ ವರ್ಷಾಚರಣೆ

ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…

1 month ago

ಶ್ರೀ ಮೂಕಾಂಬಿಕೆ ಸನ್ನಿಧಿಯಲ್ಲಿ ನೃತ್ಯ ಕಲೋತ್ಸವ ಕಾರ್ಯಕ್ರಮ

ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…

1 month ago