ಕುಂದಾಪುರ:ಬೈಂದೂರು ವಿಧಾನ ಸಭಾ ಕ್ಷೇತ್ರದ ಆಲೂರು ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಮೂಡು ತಾರಿಬೇರು ಶಾಲೆಯಲ್ಲಿ ಸಾಂಸ್ಕøತಿಕ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲು ತರಗತಿ ಕೋಣೆಗಳನ್ನು ಅವಲಂಬಿಸ ಬೇಕಾದ ಅನಿವಾರ್ಯತೆ ಇದೆ.ಮಕ್ಕಳ ಪ್ರತಿಭೆಯನ್ನು ಹೊರ ಜಗತ್ತಿಗೆ ತೋರ್ಪಡಿಸಲು ಸರಿಯಾದ ವೇದಿಕೆ ಇಲ್ಲದೆ ಇರುವುದರಿಂದ ರಂಗ ಮಂದಿರ ನಿರ್ಮಾಣ ಮಾಡ ಬೇಕ್ಕೆನ್ನುವುದು ಮಕ್ಕಳ ಪೋಷಕರ ಬೇಡಿಕೆ ಆಗಿದೆ.
ಪಶ್ಚಿಮ ಘಟ್ಟದ ತಪ್ಪಲು ಪ್ರದೇಶಕ್ಕೆ ಹೊಂದಿಕೊಂಡಿರುವ ಕಾಂಡಚಿನ ಊರಾದ ಆಲೂರು ಗ್ರಾಮದ ಮೂಡು ತಾರಿಬೇರು ಶಾಲೆಯಲ್ಲಿ 1 ರಿಂದ 5 ನೇ ತರಗತಿ ವರೆಗೆ ಮಕ್ಕಳು ವಿದ್ಯಾಭ್ಯಾಸವನ್ನು ಮಾಡತ್ತಿದ್ದಾರೆ.ಶಾಲೆಯಲ್ಲಿ ಮಕ್ಕಳ ಸಂಖ್ಯೆ ಇದ್ದರು ಸರಿಯಾದ ರೀತಿಯಲ್ಲಿ ಮೂಲ ಸೌಕರ್ಯದ ಸೌಲಭ್ಯಗಳಿಲ್ಲ.ಪೇಟೆ ಪ್ರದೇಶದಿಂದ ಸರಿ ಸುಮಾರು 40.ಕಿಮೀ ನಷ್ಟು ದೂರ ವಿರುವ ಮೂಡು ತಾರಿಬೇರು ಭಾಗಕ್ಕೆ ಸರಕಾರಿ ಶಾಲೆಗಳೆ ಪ್ರಮುಖ ವಿದ್ಯಾ ಕೇಂದ್ರಗಳಾಗಿವೆ.ಕೃಷಿ ಮತ್ತು ಕೂಲಿ ಕಾರ್ಮಿಕರ ಮಕ್ಕಳೆ ಹೆಚ್ಚಾಗಿ ಹೊಗುವ ಸರಕಾರಿ ಶಾಲೆಗಳ ಉನ್ನತೀಕರಣಕ್ಕೆ ಸಂಬಂಸಿದ ಇಲಾಖೆ ಮತ್ತು ಸರಕಾರ ಹೆಚ್ಚಿನ ಒತ್ತನ್ನು ನೀಡಬೇಕಾಗಿದೆ.
ಕಾಂಡಚಿನ ಮಕ್ಕಳ ಪ್ರತಿಭೆಗೆ ಬೇಕಿದೆ ಪ್ರೆÇೀತ್ಸಾಹ:ಶಿಕ್ಷಣದ ಜತೆಗೆ ಪಠ್ಯೇತರ ಚಟುವಟಿಕೆಗಳಿಗೆ ಆದತ್ಯೆಗಳನ್ನು ನೀಡಿದಾಗ ಮಾತ್ರ ಮಕ್ಕಳು ಉತ್ತಮ ಶಿಕ್ಷಣವನ್ನು ಪಡೆಯಲು ಸಾಧ್ಯವಿದೆ.ಮಕ್ಕಳ ಒಳಗೆ ಅಡಗಿರುವ ಪ್ರತಿಭೆ ಹೊರ ಬರಲು ಸೂಕ್ತವಾದ ವೇದಿಕೆ ಮುಖ್ಯವಾಗಿದೆ.ಮೂಡು ತಾರಿಬೇರು ಶಾಲೆಯಲ್ಲಿ ಸಾಂಸ್ಕ್ರತಿಕ ಕಾರ್ಯಕ್ರಮಗಳನ್ನು ತರಗತಿ ಕೋಣೆಗಳ ಒಳಗೆ ಆಯೋಜನೆ ಮಾಡಬೇಕಾದ ಪರಿಸ್ಥಿತಿ.ಶಾಲೆ ಮಕ್ಕಳ ಹಿತದೃಷ್ಟಿಯಿಂದ ರಂಗ ಮಂಟಪ ನಿರ್ಮಾಣ ಮಾಡಲು ಕ್ರಮ ಕೈಗೊಳ್ಳಬೇಕ್ಕೆನ್ನುವುದು ಗ್ರಾಮಸ್ಥರ ಆಗ್ರಹವಾಗಿದೆ.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…