ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್.ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಅಂಬಾ ಶೋರೂಂ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಮಂಗಳವಾರ ಅದ್ದೂರಿಯಾಗಿ ನಡೆಯಿತು.
ಅಂಬಾ ಎಲೆಕ್ಟ್ರಾನಿಕ್ಸ್, ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಶೋ ರೂಂ ಮಾಲೀಕರಾದ ವಿಶ್ವನಾಥ ಶೆಟ್ಟಿ ಕೋಟೆಮಕ್ಕಿ ಮಾತನಾಡಿ,
ನಾಡಗುಡ್ಡೆಯಂಗಡಿಯಲ್ಲಿ ಕಳೆದ 15 ವರ್ಷಗಳಿಂದ ಎಲೇಕ್ಟ್ರಾನಿಕ್ಸ್ & ಎಲೆಕ್ಟ್ರಿಕಲ್ಸ್ ಮತ್ತು ಫರ್ನಿಚರ್ ಉತ್ಪನ್ನಗಳ ಮಾರಾಟವನ್ನು ಮಾಡಿಕೊಂಡು ಬರಲಾಗುತ್ತಿದೆ,ಇದೀಗ ನೂತನ ವಿನ್ಯಾಸದೊಂದಿಗೆ ಶೋರೂಂ ಅನ್ನು ನಿರ್ಮಾಣ ಮಾಡಲಾಗಿದ್ದು
ನವರಾತ್ರಿ ಉತ್ಸವದ ಶುಭ ಸಂದರ್ಭದಲ್ಲಿ ಶುಭಾರಂಭಗೊಂಡಿದೆ.ಹಬ್ಬದ ಪ್ರಯುಕ್ತ ವಿಶೇಷವಾಗಿ ಗ್ರಾಹಕರಿಗೆ ರಿಯಾಯಿತಿ ಮತ್ತು ಆಕರ್ಷಕ ಬೆಲೆಯಲ್ಲಿ ಗ್ರಹ ಬಳಕೆ ವಸ್ತುಗಳನ್ನು ನೀಡಲಾಗುತ್ತಿದೆ.ನಮ್ಮ ನೆಚ್ಚಿನ ಗ್ರಾಹಕರು ನಮ್ಮನ್ನು ಪ್ರೋತ್ಸಾಹಿಸಬೇಕೆಂದು ಕೇಳಿಕೊಂಡರು.ಅಮರ ಶೆಟ್ಟಿ ಕೋಟೆಮಕ್ಕಿ ಮಾತನಾಡಿ,ರೀಯಾತಿ ದರದಲ್ಲಿ ವಿವಿಧ ರೀತಿಯ ಆಫರ್ ಗಳನ್ನು ನೀಡಲಾಗಿದೆ ಗ್ರಾಹಕರು ಇದನ್ನು ಸದುಪಯೋಗ ಪಡಿಸಿಕೊಳ್ಳಬೇಕು,ಎಂದಿನಂತೆ ಗ್ರಾಹಕರು ನಮಗೆ ಬೆಂಬಲ ನೀಡಬೇಕು ಎಂದರು.
ಅಂಬಾ ಸುಧಾಕರ ಶೆಟ್ಟಿ ನೂತನವಾಗಿ ನಿರ್ಮಿಸಿರುವ ಶೋರೂಂ ಅನ್ನು ಉದ್ಘಾಟಿಸಿ ಶುಭಹಾರೈಸಿದರು,ಎಸ್ ಪಿ ಪಾರ್ಕ್ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ, ಸತೀಶ ಶೆಟ್ಟಿ ಯಳೂರು,ಶಂಕರ ಶೆಟ್ಟಿ ಬೆಳ್ಳಾಡಿ, ಸತೀಶ ಎಂ ನಾಯಕ್, ಶರತ್ ಕುಮಾರ್ ಶೆಟ್ಟಿ ಕೋಟೆಮಕ್ಕಿ,ನಾಣು ಶೆಟ್ಟಿ ಸಂಸಾಡಿ, ಜೀವನ್ ಶೆಟ್ಟಿ, ಸುತನ್ ಶೆಟ್ಟಿ,ಸಂದೀಪ್ ಪೂಜಾರಿ ಮತ್ತಿತರರು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…