ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಗುರುರಾಜ್ ಆಚಾರ್ಯ ಮಾಲೀಕತ್ವದ ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಂಗಳವಾರ ನಡೆಯಿತು.
ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಮಾಲೀಕರಾದ ಗುರುರಾಜ್ ಆಚಾರ್ಯ ಮಾತನಾಡಿ,ನಾಡ ಗಡ್ಡೆಯಂಗಡಿಯಲ್ಲಿ ಕಳೆದ ಎಂಟು ವರ್ಷಗಳಿಂದ ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ನಡೆಸಿಕೊಂಡು ಬರಲಾಗುತ್ತಿದೆ,ಇದೀಗ ಹೊಸ ವಿನ್ಯಾಸದೊಂದಿಗೆ ಎಸ್ ಪಿ ಪಾರ್ಕ್ ನಲ್ಲಿ ನೂತನ ಜುವೆಲರಿ ಶಾಪ್ ಆರಂಭಿಸಲಾಗಿದ್ದು ಗ್ರಾಹಕರು ಪ್ರೋತ್ಸಾಹಿಸಬೇಕೆಂದು ಕೇಳಿ ಕೊಂಡರು.ಗ್ರಾಹಕರಿಗೆ ಉತ್ತಮ ಸೇವೆಯನ್ನು ಸದಾ ನೀಡಲಾಗುವುದು ಎಂದು ಹೇಳಿದರು.
ಕಟ್ಟಡ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.ಸತೀಶ್ ಎಂ ನಾಯಕ್ , ಶರತ್ ಕುಮಾರ್ ಶೆಟ್ಟಿ, ರುಕ್ಮಿಣಿ ಆಚಾರ್ಯ, ಚೈತ್ರಾ ಆಚಾರ್ಯ,ಗುರುರಾಜ್ ಆಚಾರ್ಯ,ರವಿರಾಜ್ ಆಚಾರ್ಯ, ಶಾಲಿನಿ, ಸುಬ್ರಹ್ಮಣ್ಯ ಆಚಾರ್ಯ, ಉಷಾ,ಆಶಾ ಜಗದೀಶ್ ಆಚಾರ್ಯ,ಜಗದೀಶ್ ಆಚಾರ್ಯ,ಸುಮತಿ ಆಚಾರ್ಯ,ರಾಮ ಆಚಾರ್ಯ ಉಪಸ್ಥಿತರಿದ್ದರು.
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…