ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಗುರುರಾಜ್ ಆಚಾರ್ಯ ಮಾಲೀಕತ್ವದ ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಂಗಳವಾರ ನಡೆಯಿತು.
ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಮಾಲೀಕರಾದ ಗುರುರಾಜ್ ಆಚಾರ್ಯ ಮಾತನಾಡಿ,ನಾಡ ಗಡ್ಡೆಯಂಗಡಿಯಲ್ಲಿ ಕಳೆದ ಎಂಟು ವರ್ಷಗಳಿಂದ ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ನಡೆಸಿಕೊಂಡು ಬರಲಾಗುತ್ತಿದೆ,ಇದೀಗ ಹೊಸ ವಿನ್ಯಾಸದೊಂದಿಗೆ ಎಸ್ ಪಿ ಪಾರ್ಕ್ ನಲ್ಲಿ ನೂತನ ಜುವೆಲರಿ ಶಾಪ್ ಆರಂಭಿಸಲಾಗಿದ್ದು ಗ್ರಾಹಕರು ಪ್ರೋತ್ಸಾಹಿಸಬೇಕೆಂದು ಕೇಳಿ ಕೊಂಡರು.ಗ್ರಾಹಕರಿಗೆ ಉತ್ತಮ ಸೇವೆಯನ್ನು ಸದಾ ನೀಡಲಾಗುವುದು ಎಂದು ಹೇಳಿದರು.
ಕಟ್ಟಡ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.ಸತೀಶ್ ಎಂ ನಾಯಕ್ , ಶರತ್ ಕುಮಾರ್ ಶೆಟ್ಟಿ, ರುಕ್ಮಿಣಿ ಆಚಾರ್ಯ, ಚೈತ್ರಾ ಆಚಾರ್ಯ,ಗುರುರಾಜ್ ಆಚಾರ್ಯ,ರವಿರಾಜ್ ಆಚಾರ್ಯ, ಶಾಲಿನಿ, ಸುಬ್ರಹ್ಮಣ್ಯ ಆಚಾರ್ಯ, ಉಷಾ,ಆಶಾ ಜಗದೀಶ್ ಆಚಾರ್ಯ,ಜಗದೀಶ್ ಆಚಾರ್ಯ,ಸುಮತಿ ಆಚಾರ್ಯ,ರಾಮ ಆಚಾರ್ಯ ಉಪಸ್ಥಿತರಿದ್ದರು.
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…
ಬ್ರಹ್ಮಾವರ:ರೆಡ್ ಕ್ರಾಸ್ ವಿಭಾಗದ ವತಿಯಿಂದ ಬ್ರಹ್ಮಾವರ ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ನಶ ಮುಕ್ತ ಭಾರತ ಕಾರ್ಯಕ್ರಮ ನಡೆಯಿತು. ವಿದ್ಯಾರ್ಥಿಗಳಿಗೆ…