ಕುಂದಾಪುರ:ನಾಡ ಗುಡ್ಡೆಯಂಗಡಿ ಎಸ್ ಪಿ ಪಾರ್ಕ್ ವಾಣಿಜ್ಯ ಸಂಕೀರ್ಣದಲ್ಲಿ ನೂತನವಾಗಿ ಶುಭಾರಂಭ ಗೊಂಡಿರುವ ಗುರುರಾಜ್ ಆಚಾರ್ಯ ಮಾಲೀಕತ್ವದ ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಉದ್ಘಾಟನಾ ಕಾರ್ಯಕ್ರಮ ನಾನಾ ಧಾರ್ಮಿಕ ಪೂಜಾ ವಿಧಿ ವಿಧಾನಗಳೊಂದಿಗೆ ಮಂಗಳವಾರ ನಡೆಯಿತು.
ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ಮಾಲೀಕರಾದ ಗುರುರಾಜ್ ಆಚಾರ್ಯ ಮಾತನಾಡಿ,ನಾಡ ಗಡ್ಡೆಯಂಗಡಿಯಲ್ಲಿ ಕಳೆದ ಎಂಟು ವರ್ಷಗಳಿಂದ ಅಭಿಲಾಷ ಜ್ಯುವೆಲ್ಲರಿ ವರ್ಕ್ ಶಾಪ್ ನಡೆಸಿಕೊಂಡು ಬರಲಾಗುತ್ತಿದೆ,ಇದೀಗ ಹೊಸ ವಿನ್ಯಾಸದೊಂದಿಗೆ ಎಸ್ ಪಿ ಪಾರ್ಕ್ ನಲ್ಲಿ ನೂತನ ಜುವೆಲರಿ ಶಾಪ್ ಆರಂಭಿಸಲಾಗಿದ್ದು ಗ್ರಾಹಕರು ಪ್ರೋತ್ಸಾಹಿಸಬೇಕೆಂದು ಕೇಳಿ ಕೊಂಡರು.ಗ್ರಾಹಕರಿಗೆ ಉತ್ತಮ ಸೇವೆಯನ್ನು ಸದಾ ನೀಡಲಾಗುವುದು ಎಂದು ಹೇಳಿದರು.
ಕಟ್ಟಡ ಮಾಲೀಕರಾದ ವಿಜಯ ಕುಮಾರ್ ಶೆಟ್ಟಿ ಉದ್ಘಾಟಿಸಿ ಶುಭಹಾರೈಸಿದರು.ಸತೀಶ್ ಎಂ ನಾಯಕ್ , ಶರತ್ ಕುಮಾರ್ ಶೆಟ್ಟಿ, ರುಕ್ಮಿಣಿ ಆಚಾರ್ಯ, ಚೈತ್ರಾ ಆಚಾರ್ಯ,ಗುರುರಾಜ್ ಆಚಾರ್ಯ,ರವಿರಾಜ್ ಆಚಾರ್ಯ, ಶಾಲಿನಿ, ಸುಬ್ರಹ್ಮಣ್ಯ ಆಚಾರ್ಯ, ಉಷಾ,ಆಶಾ ಜಗದೀಶ್ ಆಚಾರ್ಯ,ಜಗದೀಶ್ ಆಚಾರ್ಯ,ಸುಮತಿ ಆಚಾರ್ಯ,ರಾಮ ಆಚಾರ್ಯ ಉಪಸ್ಥಿತರಿದ್ದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…