ಹೊಸಾಡು:ಕೃಷಿ ತರಬೇತಿ ಕಾರ್ಯಕ್ರಮ

Share

Advertisement
Advertisement

ಕುಂದಾಪುರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿಸಿ ಟ್ರಸ್ಟ್ ಬೈಂದೂರು,ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಕೃಷಿ ತರಬೇತಿ ಕಾರ್ಯಕ್ರಮ ಹೊಸಾಡು ಗ್ರಾಮದ ಕಮ್ಮಾರ ಕೊಡ್ಲು ಹಿಜಾಣ ಚಿಕ್ಕು ದೇವಸ್ಥಾನದ ವಠಾರದಲ್ಲಿ ಬುಧವಾರ ನಡೆಯಿತು.
ಒಕ್ಕೂಟದ ಮಾಜಿ ಅಧ್ಯಕ್ಷೆ ವಸಂತಿ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು,ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಹೊಸಾಡು ಒಕ್ಕೂಟದ ನಿರ್ದೇಶಕ ಶಿವರಾಮ ಶೆಟ್ಟಿ,ಕೃಷಿ ಮೇಲ್ವಿಚಾರಕ ರಾಜು,ಧ.ಗ್ರಾ.ಯೋಜನೆ ಪಡುಕೋಣೆ ವಲಯ ಮೇಲ್ವಿಚಾರಕಿ ಪಾರ್ವತಿ,ಯಂತ್ರಶ್ರೀ ಸಹಾಯಕ ಗಣೇಶ ಉಪಸ್ಥಿತರಿದರು.ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಸಿಇಒ ಅನಿಲ್ ಸಾವಯವ ಗೊಬ್ಬರ,ರಸಗೊಬ್ಬರ ಬಳಕೆ ಹಾಗೂ ಯಂತ್ರ ಶ್ರೀ ಬೇಸಾಯದ ಬಗ್ಗೆ ಮಾಹಿತಿಯನ್ನು ನೀಡಿದರು.ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ ಮಾಡಲಾಯಿತು,ತರಕಾರಿ ಬೀಜಗಳನ್ನು ವಿತರಿಸಲಾಯಿತು.ಪುಷ್ಪಲತಾ ಸ್ವಾಗತಿಸಿ,ವಂದಿಸಿದರು.

Advertisement
Advertisement
Advertisement


Share

Leave a comment

Your email address will not be published. Required fields are marked *

You cannot copy content of this page