ಕುಂದಾಪುರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿಸಿ ಟ್ರಸ್ಟ್ ಬೈಂದೂರು,ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಕೃಷಿ ತರಬೇತಿ ಕಾರ್ಯಕ್ರಮ ಹೊಸಾಡು ಗ್ರಾಮದ ಕಮ್ಮಾರ ಕೊಡ್ಲು ಹಿಜಾಣ ಚಿಕ್ಕು ದೇವಸ್ಥಾನದ ವಠಾರದಲ್ಲಿ ಬುಧವಾರ ನಡೆಯಿತು.
ಒಕ್ಕೂಟದ ಮಾಜಿ ಅಧ್ಯಕ್ಷೆ ವಸಂತಿ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು,ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಹೊಸಾಡು ಒಕ್ಕೂಟದ ನಿರ್ದೇಶಕ ಶಿವರಾಮ ಶೆಟ್ಟಿ,ಕೃಷಿ ಮೇಲ್ವಿಚಾರಕ ರಾಜು,ಧ.ಗ್ರಾ.ಯೋಜನೆ ಪಡುಕೋಣೆ ವಲಯ ಮೇಲ್ವಿಚಾರಕಿ ಪಾರ್ವತಿ,ಯಂತ್ರಶ್ರೀ ಸಹಾಯಕ ಗಣೇಶ ಉಪಸ್ಥಿತರಿದರು.ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಸಿಇಒ ಅನಿಲ್ ಸಾವಯವ ಗೊಬ್ಬರ,ರಸಗೊಬ್ಬರ ಬಳಕೆ ಹಾಗೂ ಯಂತ್ರ ಶ್ರೀ ಬೇಸಾಯದ ಬಗ್ಗೆ ಮಾಹಿತಿಯನ್ನು ನೀಡಿದರು.ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ ಮಾಡಲಾಯಿತು,ತರಕಾರಿ ಬೀಜಗಳನ್ನು ವಿತರಿಸಲಾಯಿತು.ಪುಷ್ಪಲತಾ ಸ್ವಾಗತಿಸಿ,ವಂದಿಸಿದರು.
ಕುಂದಾಪುರ:ಮಹಿಳಾ ಮೀನುಗಾರರ ವಿವಿಧೋದ್ದೇಶ ಸಹಕಾರಿ ಸಂಘ ಮರವಂತೆ,ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು,ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಉಡುಪಿ ಹಾಗೂ…
ಕುಂದಾಪುರ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಮತ್ತು ಕಲೆಗಳ ಉತ್ಸವ ಬೆಂಗಳೂರು ಅವರ ಜಂಟಿ ಆಶ್ರಯದಲ್ಲಿ ಉಡುಪಿ ಜಿಲ್ಲೆಯ ಪ್ರಸಿದ್ಧಕೊಲ್ಲೂರು…
ಕುಂದಾಪುರ:ಜೂನ್.21 ರಂದು ಸ್ಕೂಟರ್ನಲ್ಲಿ ಅಕ್ರಮವಾಗಿ ಗೋಮಾಂಸವನ್ನು ಸಾಗಾಟ ಮಾಡುತ್ತಿದ್ದ ಗಂಗೊಳ್ಳಿ ಮೀನು ಮಾರ್ಕೆಟ್ ಬಳಿ ನಿವಾಸಿ ಅಬ್ದುಲ್ ರಹೀಮ್ (35)…
ಬೈಂದೂರು:ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್ವಾದ ಜಿಲ್ಲಾ ಸಮಿತಿ ವತಿಯಿಂದ ಬೈಂದೂರು ತಾಲೂಕು ನೂತನ ಪದಾಧಿಕಾರಿಗಳ ಪದಗ್ರಹಣ ಹಾಗೂ ಭೀಮ…
ಮುಳ್ಳಿಕಟ್ಟೆ:ಕುಂದಾಪುರ ತಾಲೂಕಿನ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ನಿವಾಸಿ ಆಯುರ್ವೇದ ವೈದ್ಯ ಡಾ.ಶ್ರೀನಿವಾಸ ಪೈ (62) ಹೃದಯಘಾತದಿಂದ ಸೋಮವಾರ ನಿಧನರಾದರು.ಅವರಿಗೆ ಪತ್ನಿ,ಮಗಳು,ತಂದೆ,ಇಬ್ಬರು…
ಕುಂದಾಪುರ:ದೂರದರ್ಶನ ಚಂದನ ಟಿವಿಯಲ್ಲಿ ಜೂನ್.16 ರ ಬೆಳಿಗ್ಗೆ 8 ಕ್ಕೆ ಯೋಗಾಚಾರ್ಯ ಸಂತೋಷ್ ಕುಮಾರ್ ಅವರಿಂದ ವ್ಯಾಯಾಮ ಮತ್ತು ಯೋಗಾಸನ…