ಕುಂದಾಪುರ:ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ,ಬಿಸಿ ಟ್ರಸ್ಟ್ ಬೈಂದೂರು,ಪ್ರಗತಿ ಬಂಧು ಸ್ವ ಸಹಾಯ ಸಂಘಗಳ ಒಕ್ಕೂಟದ ಆಶ್ರಯದಲ್ಲಿ ಕೃಷಿ ತರಬೇತಿ ಕಾರ್ಯಕ್ರಮ ಹೊಸಾಡು ಗ್ರಾಮದ ಕಮ್ಮಾರ ಕೊಡ್ಲು ಹಿಜಾಣ ಚಿಕ್ಕು ದೇವಸ್ಥಾನದ ವಠಾರದಲ್ಲಿ ಬುಧವಾರ ನಡೆಯಿತು.
ಒಕ್ಕೂಟದ ಮಾಜಿ ಅಧ್ಯಕ್ಷೆ ವಸಂತಿ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು,ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಹೊಸಾಡು ಒಕ್ಕೂಟದ ನಿರ್ದೇಶಕ ಶಿವರಾಮ ಶೆಟ್ಟಿ,ಕೃಷಿ ಮೇಲ್ವಿಚಾರಕ ರಾಜು,ಧ.ಗ್ರಾ.ಯೋಜನೆ ಪಡುಕೋಣೆ ವಲಯ ಮೇಲ್ವಿಚಾರಕಿ ಪಾರ್ವತಿ,ಯಂತ್ರಶ್ರೀ ಸಹಾಯಕ ಗಣೇಶ ಉಪಸ್ಥಿತರಿದರು.ಮೂಕಾಂಬಿಕಾ ಭತ್ತ ಬೆಳೆಗಾರ ಸಂಘ ಸಿಇಒ ಅನಿಲ್ ಸಾವಯವ ಗೊಬ್ಬರ,ರಸಗೊಬ್ಬರ ಬಳಕೆ ಹಾಗೂ ಯಂತ್ರ ಶ್ರೀ ಬೇಸಾಯದ ಬಗ್ಗೆ ಮಾಹಿತಿಯನ್ನು ನೀಡಿದರು.ಸಂಘದ ಸದಸ್ಯರಿಗೆ ಲಾಭಾಂಶ ವಿತರಣೆ ಮಾಡಲಾಯಿತು,ತರಕಾರಿ ಬೀಜಗಳನ್ನು ವಿತರಿಸಲಾಯಿತು.ಪುಷ್ಪಲತಾ ಸ್ವಾಗತಿಸಿ,ವಂದಿಸಿದರು.
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…