ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ 5ನೇ ವರ್ಷದ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀ ದೇವರಿಗೆ ಚಂಡಿಕಾಯಾಗ ಮತ್ತು ಮಹಾಅನ್ನಸಂತರ್ಪಣೆ,ಕುಣಿತ ಭಜನೆ ಹಾಗೂ ಸನ್ಮಾನ ಕಾರ್ಯಕ್ರಮ,ಸ್ಥಳೀಯ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಸಮಿತಿ ಅಧ್ಯಕ್ಷ ಬಾಬು.ಜೆ ಪೂಜಾರಿ ಉಪ್ಪುಂದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉಪಾಧ್ಯಕ್ಷ ಕೃಷ್ಣ ಪೂಜಾರಿ,ಎಸ್.ಕೆ ಪೂಜಾರಿ ಬಗ್ವಾಡಿ,ನರಸಿಂಹ ಪೂಜಾರಿ ಅರೆಶಿರೂರು,ಆರತಿ ಎಡಕಂಟ,ಸತೀಶ ವಕ್ವಾಡಿ,ಬಾಬು ಪೂಜಾರಿ ಎಡಕಂಟ,ದುಗಪ್ಪ ಪೂಜಾರಿ ತಾರಾಪತಿ,ಕೆ.ಸುರೇಶ್ ಪೂಜಾರಿ ಚಿತ್ತೂರು,ಮಹಾಬಲ ದೇವಾಡಿಗ,ಉದಯ ಪೂಜಾರಿ ಉಪಸ್ಥಿತರಿದ್ದರು.ಪಾತ್ರಿಗಳಾದ ನಾರಾಯಣ ಪೂಜಾರಿ ಕೋಡಿ,ನರಸಿಂಹ ಪೂಜಾರಿ ಕೊಡಪಾಡಿ,ಮಂಜು ಪೂಜಾರಿ ಹಾಗೂ ಅರ್ಚಕರಾದ ಚಿಕ್ಕ ಪೂಜಾರಿ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.ಬಾಬು.ಜೆ ಪೂಜಾರಿ ಸ್ವಾಗತಿಸಿದರು.ಶಿಕ್ಷಕ ಗುರುರಾಜ ಪೂಜಾರಿ ನಿರೂಪಿಸಿದರು.ಎನ್.ಕೆ ಪೂಜಾರಿ ವಂದಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…