ಕುಂದಾಪುರ:ತಾಲೂಕಿನ ಗುಜ್ಜಾಡಿ ಗ್ರಾಮದ ಬೆಣ್ಗೆರೆ ಶ್ರೀ ಜಟ್ಟಿಗೇಶ್ವರ ಮತ್ತು ಭದ್ರಮಹಾಂಕಾಳಿ ಸಪರಿವಾರ ಗರಡಿ ದೇವಸ್ಥಾನದಲ್ಲಿ 5ನೇ ವರ್ಷದ ಶರನ್ನವರಾತ್ರಿ ಮಹೋತ್ಸವ ಕಾರ್ಯಕ್ರಮದ ಪ್ರಯುಕ್ತ ಶ್ರೀ ದೇವರಿಗೆ ಚಂಡಿಕಾಯಾಗ ಮತ್ತು ಮಹಾಅನ್ನಸಂತರ್ಪಣೆ,ಕುಣಿತ ಭಜನೆ ಹಾಗೂ ಸನ್ಮಾನ ಕಾರ್ಯಕ್ರಮ,ಸ್ಥಳೀಯ ಮಕ್ಕಳಿಂದ ನೃತ್ಯ ವೈವಿಧ್ಯ ಕಾರ್ಯಕ್ರಮ ನಡೆಯಿತು.
ದೇವಸ್ಥಾನದ ಸಮಿತಿ ಅಧ್ಯಕ್ಷ ಬಾಬು.ಜೆ ಪೂಜಾರಿ ಉಪ್ಪುಂದ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಉಪಾಧ್ಯಕ್ಷ ಕೃಷ್ಣ ಪೂಜಾರಿ,ಎಸ್.ಕೆ ಪೂಜಾರಿ ಬಗ್ವಾಡಿ,ನರಸಿಂಹ ಪೂಜಾರಿ ಅರೆಶಿರೂರು,ಆರತಿ ಎಡಕಂಟ,ಸತೀಶ ವಕ್ವಾಡಿ,ಬಾಬು ಪೂಜಾರಿ ಎಡಕಂಟ,ದುಗಪ್ಪ ಪೂಜಾರಿ ತಾರಾಪತಿ,ಕೆ.ಸುರೇಶ್ ಪೂಜಾರಿ ಚಿತ್ತೂರು,ಮಹಾಬಲ ದೇವಾಡಿಗ,ಉದಯ ಪೂಜಾರಿ ಉಪಸ್ಥಿತರಿದ್ದರು.ಪಾತ್ರಿಗಳಾದ ನಾರಾಯಣ ಪೂಜಾರಿ ಕೋಡಿ,ನರಸಿಂಹ ಪೂಜಾರಿ ಕೊಡಪಾಡಿ,ಮಂಜು ಪೂಜಾರಿ ಹಾಗೂ ಅರ್ಚಕರಾದ ಚಿಕ್ಕ ಪೂಜಾರಿ ಅವರನ್ನು ದೇವಸ್ಥಾನದ ವತಿಯಿಂದ ಸನ್ಮಾನಿಸಲಾಯಿತು.ಬಾಬು.ಜೆ ಪೂಜಾರಿ ಸ್ವಾಗತಿಸಿದರು.ಶಿಕ್ಷಕ ಗುರುರಾಜ ಪೂಜಾರಿ ನಿರೂಪಿಸಿದರು.ಎನ್.ಕೆ ಪೂಜಾರಿ ವಂದಿಸಿದರು.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…