ಕುಂದಾಪುರ

ಗಂಗೊಳ್ಳಿ:ಶ್ರೀ ಶಾರದಾ ದೇವಿ ವಿಗ್ರಹ ಪ್ರತಿಷ್ಠಾಪನೆ

Share

ಕುಂದಾಪುರ:ಸೇವಾ ಸಂಘ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ವತಿಯಿಂದ ನವರಾತ್ರಿ ಉತ್ಸವದ ಪ್ರಯುಕ್ತ ಆಚರಿಸಲ್ಪಡುತ್ತಿರುವ 49ನೇ ವರ್ಷದ ಶ್ರೀ ಶಾರದಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಶಾರದಾ ದೇವಿ ವಿಗ್ರಹವನ್ನು ಮೆರವಣಿಗೆ ಮೂಲಕ ತಂದು ನಾನಾ ಧಾರ್ಮಿಕ ವಿಧಿವಿಧಾನಗಳೊಂದಿಗೆ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಶುಕ್ರವಾರ ಪ್ರತಿಷ್ಠಾಪಿಸಿ ತ್ರಿಕಾಲ ಪೂಜೆಯನ್ನು ನೆರವೇರಿಸಲಾಯಿತು.ಶರನ್ನವರಾತ್ರಿ ಉತ್ಸವದ ಪ್ರಯುಕ್ತ ಗಂಗೊಳ್ಳಿ ಶ್ರೀ ಶಾರದಾ ಮಂಟಪದಲ್ಲಿ ಪ್ರತಿಷ್ಠಾಪಿಸಿದ ಶ್ರೀ ಶಾರದಾ ದೇವಿ ವಿಗ್ರಹವನ್ನು ಅ.25 ರಂದು ಪುರಮೆರವಣಿಗೆ ಮೂಲಕ ಜಲಸ್ಥಂಭನ ಮಾಡಲಾಗುತ್ತದೆ.


ಶ್ರೀ ಶಾರದಾ ದೇವಿಗೆ ಚಂಡಿಕಾಯಾಗ ಸಮರ್ಪಣೆ
ಸೇವಾ ಸಂಘ,ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಗಂಗೊಳ್ಳಿ ವತಿಯಿಂದ ಶ್ರೀ ಶಾರದಾ ಮಂಟಪದಲ್ಲಿ ನಡೆಯುತ್ತಿರುವ 49ನೇ ವರ್ಷದ ಶಾರದಾ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಶ್ರೀ ಶಾರದಾ ದೇವಿಗೆ ಲೋಕ ಕಲ್ಯಾಣಾರ್ಥ ಹಾಗೂ ಶ್ರೀ ದೇವಿಯ ಪ್ರೀತ್ಯರ್ಥವಾಗಿ ಚಂಡಿಕಾಯಾಗವನ್ನು ಶನಿವಾರ ಸಮರ್ಪಣೆ ಮಾಡಲಾಯಿತು.
ವೇ.ಮೂ ಜಿ.ರಾಘವೇಂದ್ರ ಆಚಾರ್ಯ ಅವರ ನೇತೃತ್ವದಲ್ಲಿ ಧಾರ್ಮಿಕ ಕಾರ್ಯಕ್ರಮ ಜರಗಿತು.ಶ್ರೀ ಶಾರದೋತ್ಸವ ಸಮಿತಿ ಮತ್ತು ಮಹಿಳಾ ಮಂಡಳಿ ಪದಾಧಿಕಾರಿಗಳು,ಸದಸ್ಯರು,ಸ್ಥಳೀಯರು, ಭಜಕರು, ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 weeks ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 weeks ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

1 month ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

1 month ago

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 months ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

2 months ago