ಕುಂದಾಪುರ:ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಾಶಿ ಶ್ರೀ ನಾಗಾಚಲ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ ಅದರ ಆಶ್ರಯದಲ್ಲಿ,ಶ್ರಾವಣ ಶಾಸ್ತಾರ ಮಿತ್ರ ಮಂಡಳಿಯು ಶುಭದಿನವಾದ ವಿಜಯದಶಮಿಯ ಸಂಧ್ಯಾ ಕಾಲದಲ್ಲಿ 5:00ಗೆ ನಾಗಾಚಲ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬಡಾಕೇರೆ ನಾಗಪಾತ್ರಿಗಳಾದ ವೇ.ಮೂ.ಲೋಕೇಶ ಅಡಿಗ ಮತ್ತು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದಾ ಪೀಠಮ್ ಶೃಂಗೇರಿ,ಇವರ ಮಾರ್ಗ ದರ್ಶನದಲ್ಲಿ ಶ್ರೀಮತಿ ಅಮಿತಾ ಅರುಣ್ ಕಲ್ಗುಜ್ಜಿಕರ್ ಸಹಕಾರದೊಂದಿಗೆ ಅತ್ಯಂತ ಭಕ್ತಿ ಪೂರ್ವಕವಾಗಿ ದೇವರನ್ನು ಪ್ರಾರ್ಥಿಸುದರ ಮುಖಾಂತರ ಉದ್ಘಾಟಿಸಲಾಯಿತು.
ಶ್ರಾವಣ ಶಾಸ್ತಾರ ಮಿತ್ರ ಮಂಡಳಿ ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಬಗ್ವಾಡಿ, ಉಪಾಧ್ಯಕ್ಷರಾಗಿ ಪ್ರಕಾಶ್ ಎಂ.ಎಸ್.ಮಣೂರು, ನಿರೂಪಣಾ ಕಾರ್ಯದರ್ಶಿಯಾಗಿ ಕೆ. ಜಗದೀಶ ಮಣೂರು, ಕಾರ್ಯದರ್ಶಿಯಾಗಿ ಅರುಣಾ ಉಳ್ತೂರು,ಸದಸ್ಯರಾಗಿ ಸಂತೋಷ ಅಂಕದಕಟ್ಟೆ,
ರತ್ನಾಕರ ಅಸೊಡು,
ಪ್ರಥ್ವಿ ರಾಜ್ ಮಣೂರು,
ಜಯರಾಮ ಶಿರಿಯಾರ,ಮತ್ತು
ವಾಸುದೇವ ಅಸೊಡು ಆಯ್ಕೆಯಾಗಿದ್ದಾರೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…