ಕುಂದಾಪುರ:ಜಗದ್ಗುರು ಶ್ರೀ ಶಂಕರಾಚಾರ್ಯ ಮಹಾಸಂಸ್ಥಾನ ದಕ್ಷಿಣಾಮ್ನಾಯ ಶೃಂಗೇರಿ ಶಾರದಾ ಪೀಠದ ಆಡಳಿತಕ್ಕೆ ಒಳಪಟ್ಟಿರುವ ಕುಂಭಾಶಿ ಶ್ರೀ ನಾಗಾಚಲ ಅಯ್ಯಪ್ಪ ಸ್ವಾಮಿ ಮತ್ತು ಶ್ರೀ ದುರ್ಗಾಪರಮೇಶ್ವರೀ ಅಮ್ಮನವರ ದೇವಸ್ಥಾನ ಅದರ ಆಶ್ರಯದಲ್ಲಿ,ಶ್ರಾವಣ ಶಾಸ್ತಾರ ಮಿತ್ರ ಮಂಡಳಿಯು ಶುಭದಿನವಾದ ವಿಜಯದಶಮಿಯ ಸಂಧ್ಯಾ ಕಾಲದಲ್ಲಿ 5:00ಗೆ ನಾಗಾಚಲ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಬಡಾಕೇರೆ ನಾಗಪಾತ್ರಿಗಳಾದ ವೇ.ಮೂ.ಲೋಕೇಶ ಅಡಿಗ ಮತ್ತು ಪ್ರಾಂತೀಯ ಧರ್ಮಾಧಿಕಾರಿಗಳು ಶ್ರೀ ಶಾರದಾ ಪೀಠಮ್ ಶೃಂಗೇರಿ,ಇವರ ಮಾರ್ಗ ದರ್ಶನದಲ್ಲಿ ಶ್ರೀಮತಿ ಅಮಿತಾ ಅರುಣ್ ಕಲ್ಗುಜ್ಜಿಕರ್ ಸಹಕಾರದೊಂದಿಗೆ ಅತ್ಯಂತ ಭಕ್ತಿ ಪೂರ್ವಕವಾಗಿ ದೇವರನ್ನು ಪ್ರಾರ್ಥಿಸುದರ ಮುಖಾಂತರ ಉದ್ಘಾಟಿಸಲಾಯಿತು.
ಶ್ರಾವಣ ಶಾಸ್ತಾರ ಮಿತ್ರ ಮಂಡಳಿ ಅಧ್ಯಕ್ಷರಾಗಿ ಪ್ರಕಾಶ್ ಆಚಾರ್ಯ ಬಗ್ವಾಡಿ, ಉಪಾಧ್ಯಕ್ಷರಾಗಿ ಪ್ರಕಾಶ್ ಎಂ.ಎಸ್.ಮಣೂರು, ನಿರೂಪಣಾ ಕಾರ್ಯದರ್ಶಿಯಾಗಿ ಕೆ. ಜಗದೀಶ ಮಣೂರು, ಕಾರ್ಯದರ್ಶಿಯಾಗಿ ಅರುಣಾ ಉಳ್ತೂರು,ಸದಸ್ಯರಾಗಿ ಸಂತೋಷ ಅಂಕದಕಟ್ಟೆ,
ರತ್ನಾಕರ ಅಸೊಡು,
ಪ್ರಥ್ವಿ ರಾಜ್ ಮಣೂರು,
ಜಯರಾಮ ಶಿರಿಯಾರ,ಮತ್ತು
ವಾಸುದೇವ ಅಸೊಡು ಆಯ್ಕೆಯಾಗಿದ್ದಾರೆ.
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…