ಕುಂದಾಪುರ:ಹೊಸಾಡು ಗ್ರಾಮ ಪಂಚಾಯತ್ ಹಾಗೂ ಸಂಚಲನ ಹೊಸಾಡು,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಕ್ಷೇಮ ಕೇಂದ್ರ ಹೊಸಾಡು ವತಿಯಿಂದ ಹೊಸಾಡು ಗ್ರಾಮ ಪಂಚಾಯತ್ನಲ್ಲಿ ಶನಿವಾರ ನಡೆದ ಕ್ಷಯ ರೋಗ ಮಾಹಿತಿ ಮತ್ತು ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸಂಚಲನ ಹೊಸಾಡು ವತಿಯಿಂದ ಕ್ಷಯ ರೋಗಿಗಳಿಗೆ ಕಿಟ್ನ್ನು ಕೊಡುಗೆ ಆಗಿ ನೀಡಲಾಯಿತು.
ಪಿಡಿಒ ಪಾರ್ವತಿ,ಸಂಚಲ ಹೊಸಾಡು ಸದಸ್ಯರಾದ ಪ್ರದೀಪ್ ಆಚಾರ್ಯ,ರಾಘವೇಂದ್ರ ಶೆಟ್ಟಿ,ಪ್ರದೀಪ್ ಬಿಲ್ಲವ,ಆಶಾ ಕಾರ್ಯಕರ್ತೆಯರಾದ ಪ್ರೇಮಾ,ಯಶೋಧ ಅರಾಟೆ,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.ಸಮುದಾಯ ಆರೋಗ್ಯಾಧಿಕಾರಿ ಪ್ರವೀಣ್ ಕುಮಾರ್ ಸ್ವಾಗತಿಸಿ,ವಂದಿಸಿದರು.ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕ್ಷಯ ರೋಗಳಿಗೆ ಸಂಚಲನ ಹೊಸಾಡು ವತಿಯಿಂದ ಪೌಷ್ಟಿಕ ಆಹಾರವನ್ನು 8 ತಿಂಗಳ ಅವಧಿ ವರೆಗೆ ನೀಡಲಿದೆ.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…