ಕುಂದಾಪುರ:ಹೊಸಾಡು ಗ್ರಾಮ ಪಂಚಾಯತ್ ಹಾಗೂ ಸಂಚಲನ ಹೊಸಾಡು,ಪ್ರಾಥಮಿಕ ಆರೋಗ್ಯ ಕೇಂದ್ರ ಮರವಂತೆ,ಕ್ಷೇಮ ಕೇಂದ್ರ ಹೊಸಾಡು ವತಿಯಿಂದ ಹೊಸಾಡು ಗ್ರಾಮ ಪಂಚಾಯತ್ನಲ್ಲಿ ಶನಿವಾರ ನಡೆದ ಕ್ಷಯ ರೋಗ ಮಾಹಿತಿ ಮತ್ತು ಕಿಟ್ ವಿತರಣೆ ಕಾರ್ಯಕ್ರಮದಲ್ಲಿ ಸಂಚಲನ ಹೊಸಾಡು ವತಿಯಿಂದ ಕ್ಷಯ ರೋಗಿಗಳಿಗೆ ಕಿಟ್ನ್ನು ಕೊಡುಗೆ ಆಗಿ ನೀಡಲಾಯಿತು.
ಪಿಡಿಒ ಪಾರ್ವತಿ,ಸಂಚಲ ಹೊಸಾಡು ಸದಸ್ಯರಾದ ಪ್ರದೀಪ್ ಆಚಾರ್ಯ,ರಾಘವೇಂದ್ರ ಶೆಟ್ಟಿ,ಪ್ರದೀಪ್ ಬಿಲ್ಲವ,ಆಶಾ ಕಾರ್ಯಕರ್ತೆಯರಾದ ಪ್ರೇಮಾ,ಯಶೋಧ ಅರಾಟೆ,ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.ಸಮುದಾಯ ಆರೋಗ್ಯಾಧಿಕಾರಿ ಪ್ರವೀಣ್ ಕುಮಾರ್ ಸ್ವಾಗತಿಸಿ,ವಂದಿಸಿದರು.ಹೊಸಾಡು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಕ್ಷಯ ರೋಗಳಿಗೆ ಸಂಚಲನ ಹೊಸಾಡು ವತಿಯಿಂದ ಪೌಷ್ಟಿಕ ಆಹಾರವನ್ನು 8 ತಿಂಗಳ ಅವಧಿ ವರೆಗೆ ನೀಡಲಿದೆ.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…