ಬೈಂದೂರು:ತಾಲೂಕು ಕೇಂದ್ರವಾದ ಬೈಂದೂರಿನ ತಾಲೂಕು ಆಡಳಿತ ಸೌಧ ನಿರ್ಮಾಣವಾಗಿ ವರ್ಷ ಕಳೆದರೂ ಪೂರ್ಣಪ್ರಮಾಣದಲ್ಲಿ ಸೇವೆ ದೊರೆಯುತ್ತಿಲ್ಲ.ಶೌಚಾಲಯ, ಫ್ಯಾನ್ ಸೇರಿದಂತೆ ಯಾವುದೇ ವ್ಯವಸ್ಥೆಗಳಿಲ್ಲ. ಮಾತ್ರವಲ್ಲದೆ ಕಂದಾಯ ಅಧಿಕಾರಿಗಳನ್ನು ಭೇಟಿ ಮಾಡಲು ಆಗಮಿಸುವ ಸಾರ್ವ ಜನಿಕರಿಗೆ ಕನಿಷ್ಠ ಒಂದೂ ಆಸನದ ವ್ಯವಸ್ಥೆಯಿಲ್ಲ.ಕಂದಾಯ ಕೋರ್ಟ್ ಇದ್ದಾಗ ಹಿರಿಯರು ಮಹಿಳೆಯ ರು ಗಂಟೆಗಟ್ಟಲೆ ನಿಲ್ಲಬೇಕಾಗಿದೆ. ಹೀಗಾಗಿ ಆಸನ ವ್ಯವಸ್ಥೆ ಮಾಡುವವರೆಗೆ ತಹಶೀಲ್ದಾರ್ ಕಚೇರಿ ಎದುರು ಸಾಮಾಜಿಕ ಹೋರಾಟಗಾರ ಸುಬ್ರಹ್ಮಣ್ಯ ಬಿಜೂರು ಮಲಗಿ ಪ್ರತಿಭಟಿಸಿದರು.
ಬಳಿಕ ಕಂದಾಯ ಅಧಿಕಾರಿಗಳು ಕುರ್ಚಿ ವ್ಯವಸ್ಥೆ ಮಾಡಿದರು.ಬೈಂದೂರು ಕಂದಾಯ ಇಲಾಖೆಯಲ್ಲಿ ಸಾರ್ವಜನಿಕರಿಗೆ ಸಮರ್ಪಕ ಸೇವೆ ದೊರೆಯುತ್ತಿಲ್ಲ ಹೀಗಾಗಿ ಜಿಲ್ಲಾಧಿಕಾರಿಗಳು ಈ ಬಗ್ಗೆ ಗಮನ ಹರಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…