ಬೈಂದೂರು:ಮರವಂತೆ ಗ್ರಾಮ ಪಂಚಾಯತ್ ವ್ಯಾಪ್ತಿ ಪ್ರದೇಶಗಳಲ್ಲಿ ವಿದ್ಯುತ್ ಬಳಕೆದಾರರ ಸಮಸ್ಯೆಗಳಿಗೆ ಹಗಲು,ರಾತ್ರಿ ಎನ್ನದೇ ಸ್ಪಂದಿಸಿ ಉತ್ತಮವಾದ ಸೇವೆಯನ್ನು ನೀಡುವುದರ ಜತಗೆ ಜನ ಪ್ರೀತಿ ಗಳಿಸಿರುವ ಮೆಸ್ಕಾಂ ಇಲಾಖೆಯ ಸಿಬ್ಬಂದಿಗಳಾದ ಲೈನ್ಮ್ಯಾನ್ ಮಂಜುನಾಥ ದೇವಾಡಿಗ ಮತ್ತು ಅಲಗೌಡ ಪಾಟೀಲ ಅವರನ್ನು ಸಾಧಾನಾ ಸಮುದಾಯ ವೇದಿಕೆ ಮರವಂತೆ ವತಿಯಿಂದ ಶನಿವಾರ ನಡೆದ ಸಂಘದ ಮಾಸಿಕ ಸಭೆಯಲ್ಲಿ ಸನ್ಮಾನಿಸಲಾಯಿತು.
ಸಾಧನಾ ಅಧ್ಯಕ್ಷ ಜೇಕ್ಸನ್ ಡಿಸೋಜ ಅಧ್ಯಕ್ಷತೆ ವಹಿಸಿದ್ದರು,ನಾಗೇಶ್ ಎಸ್.ರಾವ್,ಕೋಶಾಧಿಕಾರಿ ಎಂ.ಸುಬ್ರಹ್ಮಣ್ಯ ಅವಭೃತ,ಕಾರ್ಯದರ್ಶಿ ಗಜೇಂದ್ರ ಖಾರ್ವಿ,ದೇವಿದಾಸ್ ಶ್ಯಾನುಭಾಗ್ ಉಪಸ್ಥಿತರಿದ್ದರು.
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…