ಕುಂದಾಪುರ:ಭಾರತೀಯ ಗಡಿ ರಕ್ಷಣ ಪಡೆಯಲ್ಲಿ ಸೈನಿಕರಾಗಿ ನೇಮಕಗೊಂಡಿರುವ ಹೆಮ್ಮಾಡಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸುನೀತಾ ಪೂಜಾರಿ ಅವರನ್ನು ಶಾಲೆಯ ಎಸ್ಡಿಎಂಸಿ ಮತ್ತು ಹಳೆ ವಿದ್ಯಾರ್ಥಿ ಸಂಘ ಹಾಗೂ ಗ್ರಾಮಸ್ಥರ ವತಿಯಿಂದ ಸನ್ಮಾನಿಸಲಾಯಿತು
ಶಾಲೆಯ ವಾಷಿಕೋತ್ಸವ ಸಮಿತಿ ಗೌರವಾಧ್ಯಕ್ಷ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದರು.ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರೀಶ್ ಭಂಡಾರಿ,ವಾಷಿಕೋತ್ಸವ ಸಮಿತಿ ಅಧ್ಯಕ್ಷ ಶಾಂತರಾಮ್ ಭಟ್,ನಿವೃತ್ತ ಶಿಕ್ಷಕ ಶಂಕರ ಮಡಿವಾಳ,ಕುಂದಾಪುರ ಜೆಸಿಐ ಅಧ್ಯಕ್ಷ ರಾಘವೇಂದ್ರ ಕುಲಾಲ್,ಆದರ್ಶ ಯುವಕ ಮಂಡಲದ ಅಧ್ಯಕ್ಷ ಗುರುರಾಜ,ಜನತಾ ಪ್ರೌಢಶಾಲೆ ಶಿಕ್ಷಕ ಜಗದೀಶ ಶೆಟ್ಟಿ,ಸುನೀತಾ ಪೂಜಾರಿ ಪೆÇೀಷಕರಾದ ಸಂಜೀವ ಮತ್ತು ಗಂಗಾ ಪೂಜಾರಿ,ಸಮೂಹ ಸಂಪನ್ಮೂಲ ವ್ಯಕ್ತಿ ರಾಮನಾಥ್ ಮೇಸ್ತ ಉಪಸ್ಥಿತರಿದ್ದರು.ಶಾಲೆಯ ಮುಖ್ಯ ಶಿಕ್ಷಕ ವಿ.ದಿವಾಕರ ಸ್ವಾಗತಿಸಿದರು.ದೈಹಿಕ ಶಿಕ್ಷಕಿ ಒಲಂಪಿಯಾ ನಿರೂಪಿಸಿದರು.ಸಹ ಶಿಕ್ಷಕಿ ಸುಶೀಲಾ ವಂದಿಸಿದರು.
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…
ಕುಂದಾಪುರ:ತಾಲೂಕಿನ ತ್ರಾಸಿ ರಾಷ್ಟ್ರೀಯ ಹೆದ್ದಾರಿ 66 ರ ಫ್ಲೈಓವರ್ ಸಮೀಪ ರಸ್ತೆ ಬದಿಯಲ್ಲಿ ನಿಂತ್ತಿದ್ದ ಲಾರಿಯಲ್ಲಿ ಲಾರಿ ಚಾಲಕನ ಶವ…
ಕುಂದಾಪುರ:ಶಯೋಮಿ ಇಂಡಿಯಾ ಟೆಕ್ನಾಲಜಿ ಪ್ರೈವೇಟ್ ಲಿಮಿಟೆಡ್ ನ ಸಿ.ಎಸ್.ಆರ್ ಸಹಕಾರದೊಂದಿಗೆ ಕಾರ್ಯ ನಿರ್ವಹಿಸುತ್ತಿರುವ ಸಾಹಸ್ ತಂಡ ಮತ್ತು ಕ್ಲೀನ್ ಕಿನಾರ…