ಕುಂದಾಪುರ:ಮುಗ್ಧ ಮಕ್ಕಳಲ್ಲಿ ಸುಪ್ತವಾಗಿರುವ ಪ್ರತಿಭೆಯನ್ನು ಹೊರ ಹೊಮ್ಮಿಸಿ,ಮಕ್ಕಳು ಸರ್ವತೋಮುಖವಾಗಿ ಬೆಳವಣಿಗೆ ಹೊಂದಲು ಪಾಲಕರು,ಶಿಕ್ಷಕರು,ಸಮುದಾಯದ ಪಾತ್ರ ಹಿರಿದಾಗಿದೆ ಎಂದು ಬೈಂದೂರು ಕ್ಷೇತ್ರದ ಶಾಸಕ ಗುರುರಾಜ ಗಂಟಿಹೊಳೆ ಹೇಳಿದರು.
ಕುಂದಾಪುರ ತಾಲೂಕಿನ ಗುಜ್ಜಾಡಿ ಗ್ರಾಮದ ಸರಕಾರಿ ಕಿರಿಯ ಪ್ರಾಥಮಿಕ ಕೊಡಪಾಡಿ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ವಿವೇಕ ಕೊಠಡಿಯನ್ನು ಉದ್ಘಾಟಿಸಿದ ಅವರು ಚಿಣ್ಣರ ಕಲರವ ಕಾರ್ಯಕ್ರಮದಲ್ಲಿ ಭಾಗವವಹಿಸಿ ಮಾತನಾಡಿದರು.
ಗುಜ್ಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷ ತಮ್ಮಯ್ಯ ದೇವಾಡಿಗ ಅಧ್ಯಕ್ಷತೆಯನ್ನು ವಹಿಸಿದ್ದರು.ತ್ರಾಸಿ ಗ್ರಾ.ಪಂ ಅಧ್ಯಕ್ಷ ಮಿಥುನ್ ದೇವಾಡಿಗ,ಗುಜ್ಜಾಡಿ ಪಂಚಾಯಿತಿ ಉಪಾಧ್ಯಕ್ಷೆ ನಾಗರತ್ನ ಮತ್ತು ಸದಸ್ಯರಾದ ಹರೀಶ್ ಮೇಸ್ತ ಗುಜ್ಜಾಡಿ,ಬೈಂದೂರು ತಾಲೂಕು ದೈಹಿಕ ಶಿಕ್ಷಣ ಪರಿವೀಕ್ಷಣಾಧಿಕಾರಿ ಚಂದ್ರಶೇಖರ ಶೆಟ್ಟಿ,ಸವ್ಯಸಾಚಿ ಯುವಕ ಮಂಡಲದ ಅಧ್ಯಕ್ಷ ಗುರುಪ್ರಸಾದ ಗಾಣಿಗ,ಕಾರ್ಯದರ್ಶಿ ರಾಜು ಗಾಣಿಗ,ಮಾರಿಕಾಂಬಾ ಮಹಿಳಾ ಅಧ್ಯಕ್ಷೆ ಶಾರದಾ ದೇವಾಡಿಗ,ಅಂಗನವಾಡಿ ಮೇಲ್ವಿಚಾರಕಿ ರೇಖಾ,ಎಸ್ಡಿಎಂಸಿ ಅಧ್ಯಕ್ಷೆ ಅನಿತಾ ಖಾರ್ವಿ,ಶಾಲಾ ನಾಯಕಿ ವೈಭವ ಉಪಸ್ಥಿತರಿದ್ದರು.ಶಿಕ್ಷಕಿ ನಯನ ಸ್ವಾಗತಿಸಿದರು.ಶಾಲಾ ಮುಖ್ಯೋಪಾಧ್ಯಾಯಿನಿ ವೀಣಾ ವರದಿ ವಾಚಿಸಿದರು,ಭಾಸ್ಕರ ಗಾಣಿಗ ನಿರೂಪಿಸಿದರು.ಶಿಕ್ಷಕಿ ಸುಶೀಲಾ ವಂದಿಸಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…