ಕುಂದಾಪುರ:ಸಿಎಸಿಎಸ್ಪ್ರೊಫೆಷನಲ್ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿ ಆಫ್ಕಾಮರ್ಸ್ಎಜ್ಯುಕೇಶನ್(ಸ್ಪೇಸ್)ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ಆಫ್ಕಂಪೆನಿಸೆಕ್ರೆಟರಿ ಆಫ್ಇಂಡಿಯಾ ನಡೆಸಿದ ನವೆಂಬರ್ 2023ರ ಸಿಎಸ್ಇಇಟಿ(ಸಿಎಸ್ಫೌಂಡೇಶನ್)ಪರೀಕ್ಷೆಯಲ್ಲಿ17ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕಶ್ರೇಷ್ಠಸಾಧನೆ ಮೆರೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಶ್ರೀನಿಧಿನಾಯ್ಕ್(153), ನಿಹಾರ್ ಎಸ್.(139), ವೈಷ್ಣವಿಶೆಟ್ಟಿಗಾರ್(137), ವೇದಾಂತ್ ಎಮ್. ಶೆಟ್ಟಿ(137), ಆಕಾಶ್ ಎಮ್. ಶೆಟ್ಟಿ(136), ಸುಮಂತ್(133), ನಿಖಿಲ್ ಆರ್.ಪೂಜಾರಿ(129), ಆಯುಷ್(128), ಶ್ರಾವ್ಯಎಸ್.ಶೆಟ್ಟಿ(120), ಸಹನಾ(118), ರಿಯಾಫೆರ್ನಾಂಡೀಸ್(117), ಭೂಮಿಕ(112), ಗಗನ್ಕುಮಾರ್ ಶೆಟ್ಟಿ(108), ಪ್ರೇಕ್ಷಿತಾಶೆಟ್ಟಿ(102), ಪೂರ್ವಿಕಾ(100), ರತೀಶ್(100) ಮತ್ತುಶ್ರುತಿ(100) ಅಂಕಗಳೊಂದಿಗೆ ಸಿಎಸ್ಕೋರ್ಸುಗಳ ಪ್ರಥಮಹಂತದ ಪರೀಕ್ಷೆಯನ್ನು ತೇರ್ಗಡೆ ಹೊಂದಿಸಿ ಎಸ್ಎಕ್ಸಿಕ್ಯೂಟಿವ್ಹಂತಕ್ಕೆ ಆಯ್ಕೆಯಾಗಿದ್ದಾರೆ.ಸಂಸ್ಥೆಯಲ್ಲಿಅನುಭವಿ ಕಂಪೆನಿ ಸೆಕ್ರೆಟರಿಯವರನ್ನು ಒಳಗೊಂಡಂತೆ ಗುಣಮಟ್ಟದ ತರಬೇತುದಾರರಿಂದ ತರಬೇತಿಯನ್ನು ನೀಡಿ ಅತ್ಯಧಿಕ ಪೂರಕ ಪರೀಕ್ಷೆಗಳನ್ನು ನಡೆಸಿ ಇನ್ಸ್ಟಿಟ್ಯೂಟ್ಆಫ್ಕಂಪನಿಸೆಕ್ರೆಟರಿಆಫ್ಇಂಡಿಯಾ ನಡೆಸುವ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲಾಗಿತ್ತು.ಅನುಭವಿ ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳ ನಿರಂತರಪ್ರಯತ್ನ ದಿಂದ ಇಂತಹಫಲಿತಾಂಶ ಸಾಧ್ಯವಾಯಿತು.ಸಿಎ/ಸಿಎಸ್ಫಲಿತಾಂಶದಲ್ಲಿ ಶಿಕ್ಷಪ್ರಭ ಅಕಾಡೆಮಿಯ ವಿದ್ಯಾರ್ಥಿಗಳ ನಿರಂತರ ಸಾಧನೆ ಮುಂದುವರಿಯಲು ಪೋಷಕರ ಸಹಕಾರದಿಂದ ಬೋಧಕ ಸಿಬ್ಬಂದಿಗಳ ಅವಿರತಶ್ರಮಕ್ಕೆ ವಿದ್ಯಾರ್ಥಿಗಳು ನೀಡಿದ ಸಹಕಾರ ಕಾರಣ ಎಂದು ಸಂಸ್ಥೆಯ ಮುಖ್ಯಸ್ಥರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಡಿಸೆಂಬರ್ 1 ರಿಂದ ಸಿಎಸ್ಎಕ್ಸಿಕ್ಯೂಟಿವ್ಪರೀಕ್ಷೆಗೆ ತರಬೇತಿಯನ್ನು ಪ್ರಾರಂಭಿಸಿ ಮುಂದಿನ ಹಂತದಲ್ಲೂ ವಿದ್ಯಾರ್ಥಿಗಳಿಗೆ ಸಂಸ್ಥೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದರು.
“ನಾನು ಸಿಎಸ್ ಪರೀಕ್ಷೆಗಾಗಿ ತಯಾರಿಯನ್ನು ನನ್ನ ಮೊದಲ ಸಿಎಸ್ ತರಗತಿಯಿಂದಲೇ ಪ್ರಾರಂಭಿಸಿದೆ. ನನ್ನ ತಂದೆ-ತಾಯಿ ಎಂದೂ ವಿದ್ಯಾಭ್ಯಾಸದ ವಿಷಯದಲ್ಲಿ ಒತ್ತಡವನ್ನು ಹೇರಲಿಲ್ಲ. ನಾನು ಭರವಸೆ ಕಳೆದು ಕೊಂಡಾಗಲೆಲ್ಲಾ ನನ್ನನ್ನು ಹುರಿದುಂಬಿಸಿ ನಾನು ಈ ಮಟ್ಟಕ್ಕೆ ಬರುವಂತೆ ಮಾಡಿದ್ದಾರೆ. ನಾನು ಖಂಡಿತವಾಗಿಯೂ ಶಿಕ್ಷಪ್ರಭ ಅಕಾಡೆಮಿಗೆ ಆಭಾರಿಯಾಗಿದ್ದೇನೆ. ನನ್ನ ಫಲಿತಾಂಶದ ನಂತರ ನಾನು ತುಂಬಾತೃಪ್ತಳಾಗಿದ್ದೇನೆ, ಇದಕ್ಕೆ ನನ್ನ ಶಿಕ್ಷಕರ ಪ್ರೋತ್ಸಾಹ ಮತ್ತು ತಂದೆ-ತಾಯಿಯರ ಆಶೀರ್ವಾದವೇ ಕಾರಣ. ಸ್ಪೇಸ್ ನಿರಂತರವಾಗಿ ನಮ್ಮ ಪರೀಕ್ಷಾತ ಯಾರಿಗೆ ಹುರಿದುಂಬಿಸಿ ಮಾರ್ಗದರ್ಶನ ನೀಡಿತ್ತು, ಅವರಿಲ್ಲದೇ ಇಂದು ಈ ಫಲಿತಾಂಶ ಸಾಧ್ಯವಾಗುತ್ತಿರಲಿಲ್ಲ.”
ಶ್ರೀನಿಧಿನಾಯ್ಕ್(153ಅಂಕ)
ಅತೀಹೆಚ್ಚುಅಂಕಗಳಿಸಿದವಿದ್ಯಾರ್ಥಿನಿ ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…