ಕುಂದಾಪುರ

ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅಮೋಘ ಸಾಧನೆ

Share

Advertisement
Advertisement

ಕುಂದಾಪುರ:ಸಿಎಸಿಎಸ್ಪ್ರೊಫೆಷನಲ್ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿ ಆಫ್ಕಾಮರ್ಸ್ಎಜ್ಯುಕೇಶನ್(ಸ್ಪೇಸ್)ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ಆಫ್ಕಂಪೆನಿಸೆಕ್ರೆಟರಿ ಆಫ್ಇಂಡಿಯಾ ನಡೆಸಿದ ನವೆಂಬರ್ 2023ರ ಸಿಎಸ್ಇಇಟಿ(ಸಿಎಸ್ಫೌಂಡೇಶನ್)ಪರೀಕ್ಷೆಯಲ್ಲಿ17ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕಶ್ರೇಷ್ಠಸಾಧನೆ ಮೆರೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಶ್ರೀನಿಧಿನಾಯ್ಕ್(153), ನಿಹಾರ್ ಎಸ್.(139), ವೈಷ್ಣವಿಶೆಟ್ಟಿಗಾರ್(137), ವೇದಾಂತ್ ಎಮ್. ಶೆಟ್ಟಿ(137), ಆಕಾಶ್ ಎಮ್. ಶೆಟ್ಟಿ(136), ಸುಮಂತ್(133), ನಿಖಿಲ್ ಆರ್.ಪೂಜಾರಿ(129), ಆಯುಷ್(128), ಶ್ರಾವ್ಯಎಸ್.ಶೆಟ್ಟಿ(120), ಸಹನಾ(118), ರಿಯಾಫೆರ್ನಾಂಡೀಸ್(117), ಭೂಮಿಕ(112), ಗಗನ್ಕುಮಾರ್ ಶೆಟ್ಟಿ(108), ಪ್ರೇಕ್ಷಿತಾಶೆಟ್ಟಿ(102), ಪೂರ್ವಿಕಾ(100), ರತೀಶ್(100) ಮತ್ತುಶ್ರುತಿ(100) ಅಂಕಗಳೊಂದಿಗೆ ಸಿಎಸ್ಕೋರ್ಸುಗಳ ಪ್ರಥಮಹಂತದ ಪರೀಕ್ಷೆಯನ್ನು ತೇರ್ಗಡೆ ಹೊಂದಿಸಿ ಎಸ್ಎಕ್ಸಿಕ್ಯೂಟಿವ್ಹಂತಕ್ಕೆ ಆಯ್ಕೆಯಾಗಿದ್ದಾರೆ.ಸಂಸ್ಥೆಯಲ್ಲಿಅನುಭವಿ ಕಂಪೆನಿ ಸೆಕ್ರೆಟರಿಯವರನ್ನು ಒಳಗೊಂಡಂತೆ ಗುಣಮಟ್ಟದ ತರಬೇತುದಾರರಿಂದ ತರಬೇತಿಯನ್ನು ನೀಡಿ ಅತ್ಯಧಿಕ ಪೂರಕ ಪರೀಕ್ಷೆಗಳನ್ನು ನಡೆಸಿ ಇನ್ಸ್ಟಿಟ್ಯೂಟ್ಆಫ್ಕಂಪನಿಸೆಕ್ರೆಟರಿಆಫ್ಇಂಡಿಯಾ ನಡೆಸುವ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲಾಗಿತ್ತು.ಅನುಭವಿ ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳ ನಿರಂತರಪ್ರಯತ್ನ ದಿಂದ ಇಂತಹಫಲಿತಾಂಶ ಸಾಧ್ಯವಾಯಿತು.ಸಿಎ/ಸಿಎಸ್ಫಲಿತಾಂಶದಲ್ಲಿ ಶಿಕ್ಷಪ್ರಭ ಅಕಾಡೆಮಿಯ ವಿದ್ಯಾರ್ಥಿಗಳ ನಿರಂತರ ಸಾಧನೆ ಮುಂದುವರಿಯಲು ಪೋಷಕರ ಸಹಕಾರದಿಂದ ಬೋಧಕ ಸಿಬ್ಬಂದಿಗಳ ಅವಿರತಶ್ರಮಕ್ಕೆ ವಿದ್ಯಾರ್ಥಿಗಳು ನೀಡಿದ ಸಹಕಾರ ಕಾರಣ ಎಂದು ಸಂಸ್ಥೆಯ ಮುಖ್ಯಸ್ಥರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಡಿಸೆಂಬರ್ 1 ರಿಂದ ಸಿಎಸ್ಎಕ್ಸಿಕ್ಯೂಟಿವ್ಪರೀಕ್ಷೆಗೆ ತರಬೇತಿಯನ್ನು ಪ್ರಾರಂಭಿಸಿ ಮುಂದಿನ ಹಂತದಲ್ಲೂ ವಿದ್ಯಾರ್ಥಿಗಳಿಗೆ ಸಂಸ್ಥೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದರು.

Advertisement

Advertisement
Advertisement

Share
Team Kundapur Times

Recent Posts

ಕಿರಿಮಂಜೇಶ್ವರ ಶ್ರೀ ಅಗಸ್ತೇಶ್ವರ ದೇವಸ್ಥಾನದಲ್ಲಿ ಗಣೇಶ ಚತುರ್ಥಿ ಉತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ಧ ಶ್ರೀ ಅಗಸ್ತೇಶ್ವರ ಶ್ರೀ ಮಹಾಗಣಪತಿ ಶ್ರೀ ವಿಶಾಲಾಕ್ಷಿ ಅಮ್ಮನವರ ದೇವಸ್ಥಾನ ಕಿರಿಮಂಜೇಶ್ವರದಲ್ಲಿ ಶ್ರೀ ಗಣೇಶ ಚತುರ್ಥಿ…

20 hours ago

ಶ್ರೀ ಪ್ರಸನ್ನ ಗಣಪತಿ ದೇವಸ್ಥಾನ ಉಪ್ಕಲ್‍ಮಠ ನಾಡ:ಗಣೇಶೋತ್ಸವ ಸಂಭ್ರಮ

ಕುಂದಾಪುರ:ಬೈಂದೂರು ತಾಲೂಕಿನ ನಾಡ ಉಪ್ಕಲ್ ಮಠ ಶ್ರೀ ಪ್ರಸನ್ನ ಗಣಪತಿ ದೇವಸ್ಥಾನದಲ್ಲಿ 35ನೇ ವರ್ಷದ ಗಣಪತಿ ಉತ್ಸವ ಕಾರ್ಯಕ್ರಮ ನಾನಾ…

20 hours ago

ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ತೈಲ ಸೋರಿಕೆ:ಹಲವು ದ್ವಿಚಕ್ರ ವಾಹನಗಳು ಪಲ್ಟಿ

ಕುಂದಾಪುರ:ರಾಷ್ಟ್ರೀಯ ಹೆದ್ದಾರಿ 66 ರಲ್ಲಿಉಡುಪಿ ಕಡೆಯಿಂದ ಬೈಂದೂರು ಕಡೆಗೆ ಸಾಗುತ್ತಿದ್ದ ತೈಲ ವಾಹನದಿಂದ ತೆಕ್ಕಟ್ಟೆ ಯಿಂದ ತ್ರಾಸಿ ವರೆಗೆ ರಸ್ತೆ…

21 hours ago

ಶ್ರೀ ದುರ್ಗಾ ಹಾರ್ಡ್ ವೇರ್ ತಲ್ಲೂರಿನಲ್ಲಿ ಶುಭಾರಂಭ

ಕುಂದಾಪುರ:ತಾಲೂಕಿನ ರಾಷ್ಟ್ರೀಯ ಹೆದ್ದಾರಿ 66ರ ತಲ್ಲೂರು ಬಳಿ ಬ್ಯಾಂಕ್ ಆಫ್ ಬರೋಡ ಎದುರುಗಡೆ ಇರುವ ಶ್ರೀ ಬ್ರಾಹ್ಮಿ ದುರ್ಗಾ ಕಾಂಪ್ಲೆಕ್ಸ್…

1 day ago

ತಿಮಿಂಗಿಲ ಮೀನಿನ ಕಳೆಬರ ಪತ್ತೆ

ಕುಂದಾಪುರ:ತಾಲೂಕಿನ ಗಂಗೊಳ್ಳಿ ಮಡಿ ಲೈಟ್‍ಹೌಸ್ ಕಡಲ ತೀರದಲ್ಲಿ ಮೃತ ತಿಮಿಂಗಿಲ ಮೀನಿನ ಕಳೆಬರ ಮಂಗಳವಾರ ಪತ್ತೆಯಾಗಿದೆ.ಇಲಾಖಾ ಅಧಿಕಾರಿಗಳು ಸ್ಥಳಕ್ಕೆ ಭೇಟಿ…

4 days ago

ವಲಯ ಅರಣ್ಯಾಧಿಕಾರಿ ಸವಿತಾ ಆರ್ ದೇವಾಡಿಗಗೆ ಮುಖ್ಯಮಂತ್ರಿ ಪದಕ

ಕುಂದಾಪುರ:ಹೊನ್ನಾವರದಲ್ಲಿ ವಲಯ ಅರಣ್ಯಾಧಿಕಾರಿ ಆಗಿ ಸೇವೆ ಸಲ್ಲಿಸುತ್ತಿರುವ ಸವಿತಾ ಆರ್ ದೇವಾಡಿಗ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಪದಕ…

4 days ago