ಕುಂದಾಪುರ

ಶಿಕ್ಷಪ್ರಭ ಅಕಾಡೆಮಿ ಕುಂದಾಪುರ:ಸಿಎಸ್ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಅಮೋಘ ಸಾಧನೆ

Share

ಕುಂದಾಪುರ:ಸಿಎಸಿಎಸ್ಪ್ರೊಫೆಷನಲ್ಕೋರ್ಸುಗಳ ಹೆಸರಾಂತ ತರಬೇತಿ ಸಂಸ್ಥೆಕುಂದೇಶ್ವರ ರಸ್ತೆಯ ಸಿರಿ ಬಿಲ್ಡಿಂಗ್ನಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಪ್ರಭ ಅಕಾಡೆಮಿ ಆಫ್ಕಾಮರ್ಸ್ಎಜ್ಯುಕೇಶನ್(ಸ್ಪೇಸ್)ಸಂಸ್ಥೆಯ ವಿದ್ಯಾರ್ಥಿಗಳು ಇನ್ಸ್ಟಿಟ್ಯೂಟ್ಆಫ್ಕಂಪೆನಿಸೆಕ್ರೆಟರಿ ಆಫ್ಇಂಡಿಯಾ ನಡೆಸಿದ ನವೆಂಬರ್ 2023ರ ಸಿಎಸ್ಇಇಟಿ(ಸಿಎಸ್ಫೌಂಡೇಶನ್)ಪರೀಕ್ಷೆಯಲ್ಲಿ17ವಿದ್ಯಾರ್ಥಿಗಳು ಉತ್ತಮ ಅಂಕಗಳೊಂದಿಗೆ ಉತ್ತೀರ್ಣರಾಗುವ ಮೂಲಕಶ್ರೇಷ್ಠಸಾಧನೆ ಮೆರೆದಿದ್ದಾರೆ.ಸಂಸ್ಥೆಯ ವಿದ್ಯಾರ್ಥಿಗಳಾದ ಶ್ರೀನಿಧಿನಾಯ್ಕ್(153), ನಿಹಾರ್ ಎಸ್.(139), ವೈಷ್ಣವಿಶೆಟ್ಟಿಗಾರ್(137), ವೇದಾಂತ್ ಎಮ್. ಶೆಟ್ಟಿ(137), ಆಕಾಶ್ ಎಮ್. ಶೆಟ್ಟಿ(136), ಸುಮಂತ್(133), ನಿಖಿಲ್ ಆರ್.ಪೂಜಾರಿ(129), ಆಯುಷ್(128), ಶ್ರಾವ್ಯಎಸ್.ಶೆಟ್ಟಿ(120), ಸಹನಾ(118), ರಿಯಾಫೆರ್ನಾಂಡೀಸ್(117), ಭೂಮಿಕ(112), ಗಗನ್ಕುಮಾರ್ ಶೆಟ್ಟಿ(108), ಪ್ರೇಕ್ಷಿತಾಶೆಟ್ಟಿ(102), ಪೂರ್ವಿಕಾ(100), ರತೀಶ್(100) ಮತ್ತುಶ್ರುತಿ(100) ಅಂಕಗಳೊಂದಿಗೆ ಸಿಎಸ್ಕೋರ್ಸುಗಳ ಪ್ರಥಮಹಂತದ ಪರೀಕ್ಷೆಯನ್ನು ತೇರ್ಗಡೆ ಹೊಂದಿಸಿ ಎಸ್ಎಕ್ಸಿಕ್ಯೂಟಿವ್ಹಂತಕ್ಕೆ ಆಯ್ಕೆಯಾಗಿದ್ದಾರೆ.ಸಂಸ್ಥೆಯಲ್ಲಿಅನುಭವಿ ಕಂಪೆನಿ ಸೆಕ್ರೆಟರಿಯವರನ್ನು ಒಳಗೊಂಡಂತೆ ಗುಣಮಟ್ಟದ ತರಬೇತುದಾರರಿಂದ ತರಬೇತಿಯನ್ನು ನೀಡಿ ಅತ್ಯಧಿಕ ಪೂರಕ ಪರೀಕ್ಷೆಗಳನ್ನು ನಡೆಸಿ ಇನ್ಸ್ಟಿಟ್ಯೂಟ್ಆಫ್ಕಂಪನಿಸೆಕ್ರೆಟರಿಆಫ್ಇಂಡಿಯಾ ನಡೆಸುವ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಸಿದ್ಧಗೊಳಿಸಲಾಗಿತ್ತು.ಅನುಭವಿ ಶಿಕ್ಷಕರ ಮಾರ್ಗದರ್ಶನ ವಿದ್ಯಾರ್ಥಿಗಳ ನಿರಂತರಪ್ರಯತ್ನ ದಿಂದ ಇಂತಹಫಲಿತಾಂಶ ಸಾಧ್ಯವಾಯಿತು.ಸಿಎ/ಸಿಎಸ್ಫಲಿತಾಂಶದಲ್ಲಿ ಶಿಕ್ಷಪ್ರಭ ಅಕಾಡೆಮಿಯ ವಿದ್ಯಾರ್ಥಿಗಳ ನಿರಂತರ ಸಾಧನೆ ಮುಂದುವರಿಯಲು ಪೋಷಕರ ಸಹಕಾರದಿಂದ ಬೋಧಕ ಸಿಬ್ಬಂದಿಗಳ ಅವಿರತಶ್ರಮಕ್ಕೆ ವಿದ್ಯಾರ್ಥಿಗಳು ನೀಡಿದ ಸಹಕಾರ ಕಾರಣ ಎಂದು ಸಂಸ್ಥೆಯ ಮುಖ್ಯಸ್ಥರು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.ಈ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿದ ವಿದ್ಯಾರ್ಥಿಗಳಿಗೆ ಡಿಸೆಂಬರ್ 1 ರಿಂದ ಸಿಎಸ್ಎಕ್ಸಿಕ್ಯೂಟಿವ್ಪರೀಕ್ಷೆಗೆ ತರಬೇತಿಯನ್ನು ಪ್ರಾರಂಭಿಸಿ ಮುಂದಿನ ಹಂತದಲ್ಲೂ ವಿದ್ಯಾರ್ಥಿಗಳಿಗೆ ಸಂಸ್ಥೆ ಬೆನ್ನೆಲುಬಾಗಿ ನಿಲ್ಲಲಿದೆ ಎಂದರು.


Advertisement

Share
Team Kundapur Times

Recent Posts

ಪೌಷ್ಟಿಕ ಆಹಾರ ಪ್ರದರ್ಶನ,ಪೋಷಣ್ ಅಭಿಯಾನ ಕಾರ್ಯಕ್ರಮ

ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…

3 days ago

ಶಾಸಕರ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅಪಪ್ರಚಾರ:ದೂರು ದಾಖಲು

ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…

3 days ago

ಮಾರಿಷಸ್ ದೇಶದಲ್ಲಿ ದುರಂತ:ಜಲಪಾತ ವೀಕ್ಷಣೆಗೆ ತೆರಳಿದ್ದ ಸುಳ್ಯದ ವಿದ್ಯಾರ್ಥಿ ಸಾವು

ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…

4 days ago

ಕಿರಿಮಂಜೇಶ್ವರ:ಸಮುದ್ರದಲ್ಲಿ ಈಜಲು ತೆರಳಿದ್ದ ಮೂವರು ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಸಾವು

ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…

4 days ago

ಕನ್ನಡ ಉಪನ್ಯಾಸ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…

1 week ago

ಹಿಂದಿ ದಿವಸ್ ಕಾರ್ಯಕ್ರಮ ಆಯೋಜನೆ

ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…

1 week ago