ಕುಂದಾಪುರ:ಕೊಸೆಸಾಂವ್ ಅಮ್ಮನವರ ದೇವಾಲಯ ಗಂಗೊಳ್ಳಿ ಮತ್ತು ಸ್ತ್ರೀ ಆಯೋಗ ನೇತೃತ್ವದಲ್ಲಿ ದಂತ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಸಂತ ಜೋಸೆಫ್ ವಾಜಾರ ಸಂಭಾಗಣ ಗಂಗೊಳ್ಳಿಯಲ್ಲಿ ಮಂಗಳವಾರ ನಡೆಯಿತು.
ಕೊಸೆಸಾಂವ್ ಅಮ್ಮನವರ ಚರ್ಚಿನ ಧರ್ಮಗುರು ವಂದನಿಯ ಫಾದರ್ ಧಾಮಸ್ ರೋಶನ್ ಡಿಸೋಜ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭಹಾರೈಸಿದರು.ಸಂಘಟನೆಯ ಸಚೇತಕಿ ಸಿಸ್ಟರ್ ಕೊರೋನ,ಕುಂದಾಪುರ ವಲಯ ಭಾವನಾ ಮಹಿಳಾ ಒಕ್ಕೂಟ ಅಧ್ಯಕ್ಷೆ ಪ್ರೀತಿ ಫೆರ್ನಾಂಡಿಸ್,ವಲಯ ಪ್ರೇರಕಿ ಸಿಂತಿಯಾ ರೊಡಿಗ್ರಸ್,ಸಂಯೋಜಕಿ ರೆನಿಟಾ ಬಾರ್ನೆಸ್,ಆಶಾ ಫೆಸಿಲಿ,ಶಿಕ್ಷಕಿ ಕಲ್ಪನಾ,ಆಶಾ ಕಾರ್ಯಕರ್ತೆ ರೇಣುಕಾ ಉಪಸ್ಥಿತರಿದ್ದರು.ಬೈಂದೂರು ಸಮುದಾಯ ಆರೋಗ್ಯ ಕೇಂದ್ರದ ವೈದ್ಯರಾದ ನಿವೇದಿತ ಮತ್ತು ವತ್ಸಲ ಅವರು ಆರೋಗ್ಯ ತಪಾಸಣೆಯನ್ನು ಮಾಡಿದರು.ಅಮೃತ ಮಹಾ ಸಂಘದ ಅಧ್ಯಕ್ಷೆ ಜಸಿಂತ ಸ್ವಾಗತಿಸಿದರು.ವಿವನ್ ರೆಬೇರೊ ನಿರೂಪಿಸಿದರು.ಸಂಚಾಲಕಿ ಗ್ಲೋರಿಯಾ ವಂದಿಸಿದರು.
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಶ್ರೀ ಗೋಪಾಲಕೃಷ್ಣ ದೇವಸ್ಥಾನಕ್ಕೆ ಶ್ರೀ ಕ್ಷೇತ್ರ ಶಕಟಪುರ ಶ್ರೀ ವಿದ್ಯಾಪೀಠಾಧೀಶ್ವರ ಶ್ರೀ ಜಗದ್ಗುರು ಬದರೀಶಂಕರಾಚಾರ್ಯ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ವಾರ್ಷಿಕೋತ್ಸವ "ಐಕ್ಯಂ" 2025 ಅದ್ದೂರಿಯಿಂದ ನಡೆಯಿತು.ವಿಭಿನ್ನ ರೀತಿಯ ನೃತ್ಯ, ಸಂಗೀತದಿಂದ ಹಾಗೂ ಕಾಲೇಜಿನ ವಿದ್ಯಾರ್ಥಿಗಳೇ…
ಕುಂದಾಪುರ:ಸಾಮಾಜಿಕ ಧಾರ್ಮಿಕ ಶೈಕ್ಷಣಿಕ ಕಾರ್ಯಗಳೊಂದಿಗೆ ಊರಿನ ಅಭಿವೃದ್ಧಿಗೆ ಶ್ರಮಿಸುತ್ತಿರುವ ಯುವಕ ಮಂಡಲದ ಕಾರ್ಯ ಇತರ ಸಂಘಟನೆಗಳಿಗೆ ಮಾದರಿ ಆಗಿದೆ ಎಂದು…
ಉಡುಪಿ:ನೃತ್ಯ ಬಿಂಬ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ವಿದ್ಯಾರ್ಥಿಗಳಿಂದ ಉಡುಪಿ ಕೃಷ್ಣ ಮಠದ ರಾಜಾಂಗಣದಲ್ಲಿ ಭರತ ನಾಟ್ಯ ಪ್ರದರ್ಶನ ನಡೆಯಿತು.ವಿದ್ಯಾರ್ಥಿಗಳು ಹೆಜ್ಞೆ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾಕೂಟ ಮಹಾತ್ಮ ಗಾಂಧಿ ಮೈದಾನ ಅಜ್ಜರಕಾಡುನಲ್ಲಿ ಜರುಗಿತು.ಹಿರಿಯ ದೈಹಿಕ ನಿರ್ದೇಶಕ ಯುನೈಟೆಡ್ ಉಡುಪಿ…
ಕುಂದಾಪುರ:ಉಡುಪಿ ಜಿಲ್ಲೆಯಲ್ಲಿ ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶವಿದ್ದು,ಇಲ್ಲಿಗೆ ಬರುವಂತೆ ಸಂಸದರು, ಶಾಸಕರು ಮನವಿ ಮಾಡಿದ್ದರು. ಆ ಹಿನ್ನೆಲೆಯಲ್ಲಿ ಈ ಭಾಗದ ಪ್ರವಾಸೋದ್ಯಮ…