ಕುಂದಾಪುರ:ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಬಳಿ ಸಂಭವಿಸಿದ ಕಾರು ಮತ್ತು ಬೈಕ್ ನಡುವಿನ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಾಬಲ ತೋಪ್ಲು ಅವರು ಸಾವನ್ನಪ್ಪಿದ್ದ ಘಟನೆ ಗುರುವಾರ ನಡೆದಿದೆ.
ಎಂದಿನಂತೆ ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಬಸ್ ನ್ನು ನೂಜಾಡಿ ಸ್ಟಾಪ್ ನಲ್ಲಿ ನಿಲ್ಲಿಸಿ ಬೈಕ್ ನಿಂದ ಹೆಮ್ಮಾಡಿ ಯಿಂದ ತೋಪ್ಲುಗೆ ತೆರಳುತ್ತಿದ್ದ ಸಂದರ್ಭ ಹೆಮ್ಮಾಡಿ ಹಾಲು ಡೈರಿ ಬಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂಟರ್ನ್ ತೆಗೆದು ಕೊಳ್ಳುತ್ತಿದ್ದ ಸಮಯದಲ್ಲಿ ಮುಳ್ಳಿಕಟ್ಟೆ ಕಡೆಯಿಂದ ಕುಂದಾಪುರ ಕಡೆಗೆ ಸಾಗುತ್ತಿದ್ದ ಕಾರ್ ಡಿಕ್ಕಿ ಹೊಡೆದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಾಯಕಾರಿ ಡಿವೈಡರ್: ಹೆಮ್ಮಾಡಿ ಹಾಲು ಡೈರಿ ಬಳಿ ಬಾಯಿ ತೆರೆದು ಕೊಂಡಿರುವ ಡಿವೈಡರ್ ಅಪಾಯಕಾರಿ ಆಗಿದ್ದು ಅಪಘಾತ ವಲಯವಾಗಿ ಮಾರ್ಪಟ್ಟಿದೆ.
ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…
ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…