ಕಾರ್ ಡಿಕ್ಕಿ:ಬೈಕ್ ಸವಾರ ಸಾವು

Share

Advertisement
Advertisement
Advertisement

ಕುಂದಾಪುರ:ತಾಲೂಕಿನ ಹೆಮ್ಮಾಡಿ ಹಾಲು ಡೈರಿ ಡಿವೈಡರ್ ಬಳಿ ಕಾರು ಮತ್ತು ಬೈಕ್ ನಡುವೆ ಸಂಭವಿಸಿದ ಅಪಘಾತದಲ್ಲಿ ಜಯದುರ್ಗಾ ಬಸ್ ಡ್ರೈವರ್ ಮಹಾಬಲ ಅವರು ಮೃತಪಟ್ಟ ಘಟನೆ ಗುರುವಾರ ನಡೆದಿದೆ.
ಬಸ್ ಡ್ರೈವರ್ ಕೆಲಸವನ್ನು ನಿರ್ವಹಿಸಿ ಮಹಾಬಲ ಅವರು ಬೈಕ್‍ನಲ್ಲಿ ಹೆಮ್ಮಾಡಿಯಿಂದ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹೆಮ್ಮಾಡಿ ಹಾಲು ಡೈರಿ ಡಿವೈಡರ್ ಬಳಿ ತೋಪ್ಲು ಸಂಪರ್ಕ ರಸ್ತೆಗೆ ಟರ್ನ್ ತೆಗೆದುಕೊಳ್ಳುತ್ತಿದ್ದಾಗ ಮುಳ್ಳಿಕಟ್ಟೆ ಕಡೆಯಿಂದ ಕುಂದಾಪುರಕ್ಕೆ ಕಡೆಗೆ ವೇಗವಾಗಿ ಸಾಗುತ್ತಿದ್ದ ಡಸ್ಟರ್ ಕಾರು ಡಿಕ್ಕಿ ಹೊಡೆತ ಪರಿಣಾಮ ಸ್ಥಳದಲ್ಲೆ ಮೃತಪಟ್ಟಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page