ಕುಂದಾಪುರ:ಒಂದು ತಿಂಗಳ ಹಿಂದೆ ಅಕಾಲಿಕವಾಗಿ ನಿಧನರಾಗಿದ್ದ ಪತ್ನಿ ಸವಿ ನೆನಪಿನೊಂದಿಗೆ ಪತಿ 25 ರ ಸಂಭ್ರಮವನ್ನು ಆಚರಿಸಿಕೊಂಡು ಮಧುರ ದಾಂಪತ್ಯದ ಪ್ರೇಮದ ಪರಿಯನ್ನು ಜಗತ್ತಿಗೆ ಸಾರಿದ್ದಾರೆ.
ಕುಂದಾಪುರ ಸಪ್ತಗಿರಿ ಕೋ-ಅಪರೇಟಿವ್ ಸೊಸೈಟಿ ಸಂಸ್ಥಾಪಕ ಸದ್ಗುರು ಚಂದ್ರಶೇಖರ್ ಅವರು ಇಂತಹದ್ದೊಂದು ಸವಿನಯ ಸಂಪ್ರದಾಯಕ್ಕೆ ಮುನ್ನುಡಿ ಬರೆದವರು.ವಿವಾಹ ಮಹೋತ್ಸವದ ಬೆಳ್ಳಿಹಬ್ಬ ಆಚರಣೆ ಹೀಗೆ ಇರಬೇಕು ಎನ್ನುವ ಪತ್ನಿ ಸುಮಾ ಅವರ ಅಭಿಲಾಷೆಯನ್ನು ಅವರ ಅನುಪಸ್ಥಿತಿಯಲ್ಲಿ ಪತಿ ಈಡೇರಿಕೆಮಾಡಿದ್ದಾರೆ.ಪತ್ನಿ ಸುಮಾ ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದರು.
ಬಡಾಕೆರೆ ಲಕ್ಷ್ಮೀಜನಾರ್ದನ ಸಭಾಭವನದಲ್ಲಿ ಚಂದ್ರಶೇಖರ್ ಅವರು ಅಗಲಿದ ಪತ್ನಿ ಭಾವ ಚಿತ್ರದೊಂದಿಗೆ ತಮ್ಮ ದಾಂಪತ್ಯ ಜೀವನದ 25ರ ಸಂಭ್ರಮವನ್ನು ಆಚರಿಸಿಕೊಂಡಿದ್ದರು.ಮಕ್ಕಳಾದ ಅಭಿನೇಹಾ,ಅನಿಲೇಖಾ ತಂದೆಗೆ ಸಾಥ್ ನೀಡಿದ್ದರು.ಆದರ್ಶ ದಂಪತಿಗಳ ಆದರ್ಶ ಪ್ರೇಮ ಕಥೆ ಜಗತ್ತಿಗೆ ಮಾದರಿ ಆಗಿದೆ.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…