ಕುಂದಾಪುರ

ಪತ್ನಿ ಛಾಯಾ ಪ್ರತಿಕೃತಿ ಜತೆ ಪತಿ 25ರ ಮದುವೆ ಸಂಭ್ರಮಾಚರಣೆ

Share

ಕುಂದಾಪುರ:ಒಂದು ತಿಂಗಳ ಹಿಂದೆ ಅಕಾಲಿಕವಾಗಿ ನಿಧನರಾಗಿದ್ದ ಪತ್ನಿ ಸವಿ ನೆನಪಿನೊಂದಿಗೆ ಪತಿ 25 ರ ಸಂಭ್ರಮವನ್ನು ಆಚರಿಸಿಕೊಂಡು ಮಧುರ ದಾಂಪತ್ಯದ ಪ್ರೇಮದ ಪರಿಯನ್ನು ಜಗತ್ತಿಗೆ ಸಾರಿದ್ದಾರೆ.
ಕುಂದಾಪುರ ಸಪ್ತಗಿರಿ ಕೋ-ಅಪರೇಟಿವ್ ಸೊಸೈಟಿ ಸಂಸ್ಥಾಪಕ ಸದ್ಗುರು ಚಂದ್ರಶೇಖರ್ ಅವರು ಇಂತಹದ್ದೊಂದು ಸವಿನಯ ಸಂಪ್ರದಾಯಕ್ಕೆ ಮುನ್ನುಡಿ ಬರೆದವರು.ವಿವಾಹ ಮಹೋತ್ಸವದ ಬೆಳ್ಳಿಹಬ್ಬ ಆಚರಣೆ ಹೀಗೆ ಇರಬೇಕು ಎನ್ನುವ ಪತ್ನಿ ಸುಮಾ ಅವರ ಅಭಿಲಾಷೆಯನ್ನು ಅವರ ಅನುಪಸ್ಥಿತಿಯಲ್ಲಿ ಪತಿ ಈಡೇರಿಕೆಮಾಡಿದ್ದಾರೆ.ಪತ್ನಿ ಸುಮಾ ಕಳೆದ ತಿಂಗಳು ಅನಾರೋಗ್ಯದಿಂದ ಮೃತಪಟ್ಟಿದ್ದರು.
ಬಡಾಕೆರೆ ಲಕ್ಷ್ಮೀಜನಾರ್ದನ ಸಭಾಭವನದಲ್ಲಿ ಚಂದ್ರಶೇಖರ್ ಅವರು ಅಗಲಿದ ಪತ್ನಿ ಭಾವ ಚಿತ್ರದೊಂದಿಗೆ ತಮ್ಮ ದಾಂಪತ್ಯ ಜೀವನದ 25ರ ಸಂಭ್ರಮವನ್ನು ಆಚರಿಸಿಕೊಂಡಿದ್ದರು.ಮಕ್ಕಳಾದ ಅಭಿನೇಹಾ,ಅನಿಲೇಖಾ ತಂದೆಗೆ ಸಾಥ್ ನೀಡಿದ್ದರು.ಆದರ್ಶ ದಂಪತಿಗಳ ಆದರ್ಶ ಪ್ರೇಮ ಕಥೆ ಜಗತ್ತಿಗೆ ಮಾದರಿ ಆಗಿದೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago