ಕ್ರೀಡೆ

ಸಾಂಸ್ಕ್ರತಿಕ ಸ್ಪರ್ಧೆಗಳಲ್ಲಿ ಜನತಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Share

ಕುಂದಾಪುರ:ಪದವಿ ಪೂರ್ವ ಶಿಕ್ಷಣ ಇಲಾಖೆಯವರು ಆಯೋಜಿಸಿದ ಉಡುಪಿ ಜಿಲ್ಲಾ ಮಟ್ಟದ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ವಿಜೇತರಾದ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿ ಕೇದಾರ್ ಮರವಂತೆ ಭಾವಗೀತೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ಶ್ರುತಿಕಾ ಶೆಟ್ಟಿ ಕನ್ನಡ ಆಶುಭಾಷಣ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ,ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ರಕ್ಷಿತಾ ಭಟ್ ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ, ಪ್ರಥಮ ಪಿ.ಯು.ಸಿ.ವಿಜ್ಞಾನ ವಿಭಾಗದ ಶ್ರದ್ಧಾ ಮೊಗವೀರ ಇಂಗ್ಲಿಷ್ ಪ್ರಬಂಧ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ. ಪ್ರಥಮ ಸ್ಥಾನ ಪಡೆದ ವಿದ್ಯಾರ್ಥಿಗಳು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.ಸಾಧಕ ವಿದ್ಯಾರ್ಥಿಗಳಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು,ಬೋಧಕ/ಬೋಧಕೇತರ ವೃಂದದವರು ಅಭಿನಂದನೆ ಸಲ್ಲಿಸಿದ್ದಾರೆ.

Advertisement

Share
Team Kundapur Times

Recent Posts

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

8 hours ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

2 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago

ಕಾಪು:ಗೂಡ್ಸ್ ಟೆಂಪೋ ಪಲ್ಟಿ ನಾಲ್ವರು ಸಾವು

ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…

2 months ago