ಕುಂದಾಪುರ

ಶ್ರೀಪದ್ಮಾವತಿ ದೇವಿ ಕೃಪಾಪೋಷಿತ ಯಕ್ಷಗಾನ ಮಂಡಳಿ,ಶ್ರೀಕ್ಷೇತ್ರ ಬೋಳಂಬಳ್ಳಿ

Share


ಕುಂದಾಪುರ:ಬೈಂದೂರು ತಾಲೂಕಿನ ಪ್ರಸಿದ್ದ ಕಾಲ್ತೋಡು ಬೋಳಂಬಳ್ಳಿ ಶ್ರೀಪದ್ಮಾವತಿ ದೇವಿ ದೇವಸ್ಥಾನದ ಧರ್ಮದರ್ಶಿಗಳಾದ ಶ್ರೀಧರ್ಮರಾಜ ಜೈನ್ ಬೋಳಂಬಳ್ಳಿ ಅವರ ನೇತೃತ್ವದಲ್ಲಿ ಶ್ರೀ ಪದ್ಮಾವತಿ ದೇವಿ ಕೃಪಾಪೆÇೀಷಿತ ಯಕ್ಷಗಾನ ಮಂಡಳಿ ಶ್ರೀಕ್ಷೇತ್ರ ಬೋಳಂಬಳ್ಳಿ ವತಿಯಿಂದ ಯಕ್ಷಗಾನ ಪ್ರದರ್ಶನಗೊಳ್ಳಲಿದೆ.
ಪ್ರದರ್ಶನಗೊಳ್ಳುವ ಪ್ರಸಂಗಗಳು-ಕಾವ್ಯ ತರಂಗಿಣಿ,ಕುಲದೈವ ಪಂಜುರ್ಲಿ,ಉಮಲೀಲೆ,ಭರಣಿ ನಕ್ಷತ್ರ,ಜೀವನ ಯಾತ್ರೆ ಸೇರಿದಂತೆ ಇನ್ನಿತರ ಜನಪ್ರಿಯ ಪ್ರಸಂಗಗಳು ಮೇಳದ ವತಿಯಿಂದ ಪ್ರದರ್ಶನಗೊಳ್ಳಲಿದೆ.ಕಲಾಭಿಮಾನಿಗಳು ಶ್ರೀಬೋಳಂಬಳ್ಳಿ ಮೇಳವನ್ನು ಪ್ರೋತ್ಸಾಹಿಸಬೇಕೆಂದು ಕ್ಷೇತ್ರದ ಧರ್ಮದರ್ಶಿಗಳಾದ ಧರ್ಮರಾಜ ಜೈನ್ ಕೇಳಿಕೊಂಡಿದ್ದಾರೆ

Advertisement

Share
Team Kundapur Times

Recent Posts

ರಾಷ್ಟ್ರಮಟ್ಟದ ಅಬಾಕಸ್ ಸ್ಪರ್ಧೆ:ಸಹೋದರರು ಸಾಧನೆ

ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…

2 days ago

ಸಾಧಕ ವಿದ್ಯಾರ್ಥಿ ವೈಷ್ಣವಿಗೆ ಗೌರವದ ಸನ್ಮಾನ

ಕುಂದಾಪುರ:2025 ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…

3 days ago

ಹೊಸಾಡು ಸೇನಾಪುರ ಗ್ರಾಮೋತ್ಸವ ಶಾಸಕ ಗಂಟಿಹೊಳೆ ಉದ್ಘಾಟನೆ

ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…

1 week ago

ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟ ಬೈಂದೂರು ವಾರ್ಷಿಕ ಮಹಾಸಭೆ:2.5 ಕೋಟಿ ರೂ ವ್ಯವಾಹಾರ:ಒಟ್ಟು 1.81 ಲಕ್ಷ ರೂ. ನಿವ್ವಳ ಲಾಭ

ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…

1 week ago

ಲಯನ್ ಆಸರೆ ಯೋಜನೆ ಮನೆ ನಿರ್ಮಾಣ ಅಶಕ್ತರಿಗೆ ನೆರವು ವಿತರಣೆ

oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…

3 weeks ago

ಅಧ್ಯಕ್ಷರಾಗಿ ಸತೀಶ್‌ ಶೆಟ್ಟಿ ಹಕ್ಲಾಡಿ ಆಯ್ಕೆ

ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್‌ಚೀಟಿಕ್ಸ್ (ಸಿವಿಲ್ ಎಂಜಿನಿಯ‌ರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…

2 months ago