ಶ್ರೀವಿದ್ಯಾವಲ್ಲಭ ತೀರ್ಥ ಸ್ವಾಮೀಜಿ ಭೇಟಿ
ಕುಂದಾಪುರ:ಬೈಂದೂರು ತಾಲೂಕಿನ ನಾವುಂದ ಬೊಬ್ಬರ್ಯನಹಿತ್ಲು ಶ್ರೀಪದ್ಮಾವತಿ ಅಮ್ಮನವರ ದೇವಸ್ಥಾನಕ್ಕೆ ಶ್ರೀಮನ್ಮಧ್ವಾಚಾರ್ಯ ಮೂಲ ಮಹಾಸಂಸ್ಥಾನ ಕಾಣಿಯೂರು ಮಠ ಉಡುಪಿ ಶ್ರೀ ವಿದ್ಯಾವಲ್ಲಭ ತೀರ್ಥ ಸ್ವಾಮೀಜಿಗಳು ಬುಧವಾರ ಭೇಟಿ ದೇವಳದ ಸಮಿತಿ ಅವರ ಜತೆ ಸಮಾಲೋಚನೆ ನಡೆಸಿದರು.ಈ ಸಂದರ್ಭ ದೇವಳದ ಅರ್ಚಕರು,ಸಮಿತಿ ಅಧ್ಯಕ್ಷರು,ಪದಾಧಿಕಾರಿಗಳು ಉಪಸ್ಥಿತರಿದ್ದರು.