ಗೀತಾಜಯಂತಿ-ಕನ್ನಡ ಭಾಷಣ ಸ್ಪರ್ಧೆ:ಜನತಾ ಕಾಲೇಜಿನ ಶ್ರುತಿಕಾ ಶೆಟ್ಟಿ ರಾಜ್ಯ ಮಟ್ಟಕ್ಕೆ ಆಯ್ಕೆ

Share

Advertisement
Advertisement
Advertisement

ಕುಂದಾಪುರ:ಮದ್ಭಗವದ್ಗೀತಾ ಆಚರಣಾ ಸಮಿತಿ ವತಿಯಿಂದ ಗೀತಾ ಜಯಂತಿ ಪ್ರಯುಕ್ತ ಆಯೋಜಿಸಿದ ಜಿಲ್ಲಾ ಮಟ್ಟದ ಸಾಂಸ್ಕ್ರತಿಕ ಸ್ಪರ್ಧೆಯಲ್ಲಿ ಹೆಮ್ಮಾಡಿ ಜನತಾ ಸ್ವತಂತ್ರ ಪದವಿ ಪೂರ್ವ ಕಾಲೇಜಿನ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಶ್ರುತಿಕಾ ಶೆಟ್ಟಿ ಕನ್ನಡ ಭಾಷಣ ಸ್ಪರ್ಧೆಯಲ್ಲಿ ವಿಜೇತರಾಗಿ ಬೆಳಗಾವಿಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಸ್ಪರ್ಧೆಗೆ ಅಯ್ಕೆಯಾಗಿದ್ದಾರೆ.ಪದವಿ ಪೂರ್ವ ಶಿಕ್ಷಣ ಇಲಾಖೆ ವತಿಯಿಂದ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಸಾಂಸ್ಕøತಿಕ ಸ್ಪರ್ಧೆಯಲ್ಲಿ ಶ್ರುತಿಕಾ ಶೆಟ್ಟಿ ಅವರು ರಾಜ್ಯಕ್ಕೆ ಪ್ರಥಮ ಸ್ಥಾನವನ್ನು ಪಡೆದಿದ್ದರು.ಸಾಧಕ ವಿದ್ಯಾರ್ಥಿನಿಗೆ ಕಾಲೇಜಿನ ಆಡಳಿತ ಮಂಡಳಿ,ಪ್ರಾಂಶುಪಾಲರು,ಬೋಧಕ,ಬೋಧಕೇತರ ವೃಂದವರು ಅಭಿನಂದಿಸಿದ್ದಾರೆ.

Advertisement


Share

Leave a comment

Your email address will not be published. Required fields are marked *

You cannot copy content of this page