ಕುಂದಾಪುರ:ತಾಲೂಕಿನ ಹೊಸಾಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವ ಪೂರ್ವಾಭಾವಿ ಸಭೆ ಹೊಸಾಡು ಶಾಲೆಯಲ್ಲಿ ಭಾನುವಾರ ನಡೆಯಿತು.ಶತಮಾನೋತ್ಸವ ಸಮಿತಿ ಅಧ್ಯಕ್ಷರಾಗಿ ಡಾ.ಉಮೇಶ್ ಪುತ್ರನ್ ಅರಾಟೆ ಅವರು ಸರ್ವಾನುಮತದಿಂದ ಆಯ್ಕೆಯಾದರು.ಕಾರ್ಯದರ್ಶಿಯಾಗಿ ಹೊಸಾಡು ಶಾಲೆ ಮುಖ್ಯ ಶಿಕ್ಷಕ ರಾಜೇಶ್,ಶತಾಬ್ಧಿ ಯೋಜನಾ ಸಮಿತಿ ಅಧ್ಯಕ್ಷರಾಗಿ ಚಂದ್ರಶೇಖರ ಪೂಜಾರಿ ಅರಾಟೆ,ಕೋಶಾಧಿಕಾರಿಯಾಗಿ ರಾಜೀವ ಶೆಟ್ಟಿ ಕಡ್ಲೇರ ಮನೆ ಹಾಗೂ ಆರ್ಥಿಕ ಸಮಿತಿ ಅಧ್ಯಕ್ಷರಾಗಿ ಡಾ.ಕಿಶೋರ್ ಕುಮಾರ್ ಶೆಟ್ಟಿ ಅವರನ್ನು ಆಯ್ಕೆಮಾಡಲಾಯಿತು.ಈ ಸಂದರ್ಭದಲ್ಲಿ ನಿವೃತ್ತ ಶಿಕ್ಷಕ ಸದಾಶಿವ ಶೆಟ್ಟಿ,ರಾಜೀವ ಶೆಟ್ಟಿ,ಎಂ.ಎಂ ಸುವರ್ಣ,ವಕೀಲರಾದ ಮಂಜುನಾಥ ಅರಾಟೆ,ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಪ್ರದೀಪ್ ಆಚಾರ್ಯ,ವಿದ್ಯಾಭಿಮಾನಿಗಳು,ಹಳೆ ವಿದ್ಯಾರ್ಥಿಗಳು,ಗ್ರಾಮಸ್ಥರು ಉಪಸ್ಥಿತರಿದ್ದರು.ಡಾ.ಕಿಶೋರ್ ಕುಮಾರ್ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿದರು.ಮುಖ್ಯ ಶಿಕ್ಷಕ ರಾಜೇಶ್ ಸ್ವಾಗತಿಸಿದರು.ಎಸ್ಡಿಎಂಸಿ ಅಧ್ಯಕ್ಷೆ ರೇಖಾಗಣೇಶ್ ವಂದಿಸಿದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…