ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ಸೆಳೆಕೋಡು ನಿವಾಸಿ ಕೃಷಿಕ ವಿಜಯ ಕುಮಾರ ಶೆಟ್ಟಿ ಎಂಬುವರು ಕಾಡಿನಿಂದ ಸೊಪ್ಪು ತರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಬೆನ್ನುಹುರಿಗೆ ಘಾಸಿಯಾಗಿ ದಿವ್ಯಂಗರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡಲು ಸಾಧ್ಯವಾಗದೆ ಹಾಸಿಗೆ ಹಿಡಿದ್ದಾರೆ.ಇದರ ನಡುವೆ ಅವರ ಏಕೈಕ ಪುತ್ರಿ ಎರಡನೇ ತರಗತಿ ವಿದ್ಯಾರ್ಥಿನಿ ಸೃಷ್ಟಿಗೆ ಕ್ಯಾನ್ಸರ್ ರೋಗ ಕಾಣಿಸಿಕೊಂಡಿದೆ.ಸಂಕಷ್ಟದಲ್ಲಿದ್ದ ಬಡ ಕುಟುಂಬ ದಿಕ್ಕು ತೋಚದಂತಾಗಿದ್ದು ಸಾಮಾಜಿಕ ನೆರವನ್ನು ಯಾಚಿಸಿದೆ.
ಪ್ರಗತಿಪರ ಬಡ ಕೃಷಿಕರಾದ ವಿಜಯ ಕುಮಾರ್ ಶೆಟ್ಟಿ ಅವರು ಮಳೆಗಾಲದ ಸಮಯದಲ್ಲಿ ಕಾಡಿಗೆ ಹೋಗಿ ಸೊಪ್ಪು ತರುವ ವೇಳೆಯಲ್ಲಿ ಕಾಲು ಜಾರಿ ಬಿದ್ದಿದ ಪರಿಣಾಮ ಅವರ ಬೆನ್ನು ಹುರಿಗೆ ಬಲವಾದ ಪೆಟ್ಟು ಬಿದ್ದಿದ್ದೆ.ಕೆಲಸ ಮಾಡಲು ಸಾಧ್ಯವಾಗದೆ ಹಾಸಿಗೆಯಲ್ಲಿ ಜೀವನವನ್ನು ಕಳೆಯುತ್ತಿದ್ದಾರೆ ಅವರ ಕೃಷಿ ಭೂಮಿಗಳು ಹಡವು ಬಿದ್ದಿದೆ.ದುರಂತ ಎನ್ನುವಂತೆ ಅವರ ಏಕೈಕ ಪುತ್ರಿಗೆ ಬ್ಲಡ್ ಕ್ಯಾನ್ಸರ್ ರೋಗ ತಗುಲಿದೆ.ನಿರಂತರ ಎರಡು ವರ್ಷಗಳ ಕಾಲ ಚಿಕಿತ್ಸೆ ಹಾಗೂ ಸತತ ಏಳು ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿದ್ದುಕೊಂಡು ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಬೇಕಾದ ಅವಶ್ಯಕತೆ ಇದೆ.ಮಗುವಿನ ಚಿಕಿತ್ಸೆಗೆ 30 ಲಕ್ಷಕ್ಕೂ ಅಧಿಕ ಹಣ ಖರ್ಚಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬ ಕಂಗಾಲಾಗಿದೆ.ಅಶಕ್ತ ಕುಟುಂಬ ಸಾಮಾಜಿಕ ನೆರವನ್ನು ಯಾಚಿಸಿದ್ದಾರೆ.
ಹಣ ಕಳುಹಿಸ ಬಯಸುವವರು ನೆರವಾಗಿ ಅವರ ಪತ್ನಿ ಖಾತೆಗೆ ಹಣವನ್ನು ಜಮೆ ಮಾಡಬಹುದು.
ಹೆಸರು:ಭಾರತಿ
ಕೆನರಾ ಬ್ಯಾಂಕ್-ನೇರಳಕಟ್ಟೆ
ಬ್ಯಾಂಕ್ ಖಾತೆ ಸಂಖ್ಯೆ-42539758867
ಐಎಫ್ಎಸ್ಸಿ ಕೋಡ್-ಸಿಎನ್ಬಿಆರ್0000650
ಪೋನ್ ಪೇ-8861379874
ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…
ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…
ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…
ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…
ಕುಂದಾಪುರ:ಪುದುಚೇರಿಯಲ್ಲಿ ನಡೆದ 21 ನೇ ರಾಷ್ಟ್ರ ಮಟ್ಟದ ಅಬಾಕಸ್ ಮತ್ತು ಮೆಂಟಲ್ ಅರಿಥ್ಮೆಟಿಕ್ಸ್ ಸ್ಪರ್ಧೆಯಲ್ಲಿ ಭಾಗವಹಿಸಿದ ಹಟ್ಟಿಯಂಗಡಿ ಸಿದ್ಧಿ ವಿನಾಯಕ…
ಕುಂದಾಪುರ:2025 ನೇ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ತಾಲೂಕು ಮಟ್ಟದಲ್ಲಿ ಅತಿ ಹೆಚ್ಚು ಅಂಕ ಹಾಗೂ ರಾಜ್ಯ ಮಟ್ಟದಲ್ಲಿ 7ನೇ ರ್ಯಾಂಕ್…