ಕುಂದಾಪುರ

ಆಲೂರು:ಅಶಕ್ತ ಕುಟುಂಬಕ್ಕೆ ಬೇಕಿದೆ ನೆರವು

Share

ಕುಂದಾಪುರ:ತಾಲೂಕಿನ ಆಲೂರು ಗ್ರಾಮದ ಸೆಳೆಕೋಡು ನಿವಾಸಿ ಕೃಷಿಕ ವಿಜಯ ಕುಮಾರ ಶೆಟ್ಟಿ ಎಂಬುವರು ಕಾಡಿನಿಂದ ಸೊಪ್ಪು ತರುವ ಸಂದರ್ಭದಲ್ಲಿ ಕಾಲು ಜಾರಿ ಬಿದ್ದು ಬೆನ್ನುಹುರಿಗೆ ಘಾಸಿಯಾಗಿ ದಿವ್ಯಂಗರಾಗಿ ಕಳೆದ ಎರಡು ವರ್ಷಗಳಿಂದ ಕೆಲಸ ಮಾಡಲು ಸಾಧ್ಯವಾಗದೆ ಹಾಸಿಗೆ ಹಿಡಿದ್ದಾರೆ.ಇದರ ನಡುವೆ ಅವರ ಏಕೈಕ ಪುತ್ರಿ ಎರಡನೇ ತರಗತಿ ವಿದ್ಯಾರ್ಥಿನಿ ಸೃಷ್ಟಿಗೆ ಕ್ಯಾನ್ಸರ್ ರೋಗ ಕಾಣಿಸಿಕೊಂಡಿದೆ.ಸಂಕಷ್ಟದಲ್ಲಿದ್ದ ಬಡ ಕುಟುಂಬ ದಿಕ್ಕು ತೋಚದಂತಾಗಿದ್ದು ಸಾಮಾಜಿಕ ನೆರವನ್ನು ಯಾಚಿಸಿದೆ.
ಪ್ರಗತಿಪರ ಬಡ ಕೃಷಿಕರಾದ ವಿಜಯ ಕುಮಾರ್ ಶೆಟ್ಟಿ ಅವರು ಮಳೆಗಾಲದ ಸಮಯದಲ್ಲಿ ಕಾಡಿಗೆ ಹೋಗಿ ಸೊಪ್ಪು ತರುವ ವೇಳೆಯಲ್ಲಿ ಕಾಲು ಜಾರಿ ಬಿದ್ದಿದ ಪರಿಣಾಮ ಅವರ ಬೆನ್ನು ಹುರಿಗೆ ಬಲವಾದ ಪೆಟ್ಟು ಬಿದ್ದಿದ್ದೆ.ಕೆಲಸ ಮಾಡಲು ಸಾಧ್ಯವಾಗದೆ ಹಾಸಿಗೆಯಲ್ಲಿ ಜೀವನವನ್ನು ಕಳೆಯುತ್ತಿದ್ದಾರೆ ಅವರ ಕೃಷಿ ಭೂಮಿಗಳು ಹಡವು ಬಿದ್ದಿದೆ.ದುರಂತ ಎನ್ನುವಂತೆ ಅವರ ಏಕೈಕ ಪುತ್ರಿಗೆ ಬ್ಲಡ್ ಕ್ಯಾನ್ಸರ್ ರೋಗ ತಗುಲಿದೆ.ನಿರಂತರ ಎರಡು ವರ್ಷಗಳ ಕಾಲ ಚಿಕಿತ್ಸೆ ಹಾಗೂ ಸತತ ಏಳು ತಿಂಗಳುಗಳ ಕಾಲ ಆಸ್ಪತ್ರೆಯಲ್ಲಿದ್ದುಕೊಂಡು ವೈದ್ಯಕೀಯ ಚಿಕಿತ್ಸೆಯನ್ನು ಪಡೆಯಬೇಕಾದ ಅವಶ್ಯಕತೆ ಇದೆ.ಮಗುವಿನ ಚಿಕಿತ್ಸೆಗೆ 30 ಲಕ್ಷಕ್ಕೂ ಅಧಿಕ ಹಣ ಖರ್ಚಾಗಲಿದೆ ಎಂದು ವೈದ್ಯರು ತಿಳಿಸಿದ್ದಾರೆ.ಆರ್ಥಿಕ ಸಂಕಷ್ಟದಿಂದ ಬಳಲುತ್ತಿದ್ದ ಕುಟುಂಬ ಕಂಗಾಲಾಗಿದೆ.ಅಶಕ್ತ ಕುಟುಂಬ ಸಾಮಾಜಿಕ ನೆರವನ್ನು ಯಾಚಿಸಿದ್ದಾರೆ.

Advertisement

Share
Team Kundapur Times

Recent Posts

ತ್ರಾಸಿ-ಮರವಂತೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಭೀಕರ ಅಪಘಾತ:ಮೂರು ಸಾವುಕುಂದಾಪುರ:ತ್ರಾಸಿ ಮರವಂತೆ ಬೀಚ್ ಮುಂಭಾಗ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಬುಧವಾರ ಸಂಭವಿಸಿದ…

2 months ago

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

3 months ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

3 months ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

3 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

4 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

4 months ago