ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಕಂಚುಗೋಡು ಶ್ರೀರಾಮ ದೇವಸ್ಥಾನದ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ರಚನಾ ಸಭೆ ಶ್ರೀರಾಮ ದೇವಸ್ಥಾನದ ವಠಾರದಲ್ಲಿ ಶುಕ್ರವಾರ ನಡೆಯಿತು.
ಶ್ರೀರಾಮ ದೇವಸ್ಥಾನ ಕಂಚುಗೋಡು ಸಂಘಟನಾ ಕಾರ್ಯದರ್ಶಿ ರಾಘು ವಿ.ಕೆ ಮಾತನಾಡಿ,ಶ್ರೀರಾಮ ದೇವಸ್ಥಾನಕ್ಕೆ 50 ವರ್ಷ ತುಂಬುತ್ತಿರುವ ಹೊತ್ತಿನಲ್ಲಿ ನೂತನ ಆಡಳಿತ ಸಮಿತಿ ಮತ್ತು ಮಹಿಳಾ ಸಮಿತಿಯನ್ನು ರಚನೆ ಮಾಡಲಾಗಿದೆ.ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷರಾಗಿ ನಾಗೇಶ್ ಖಾರ್ವಿ ಮತ್ತು ಕಾರ್ಯದರ್ಶಿಯಾಗಿ ಕೃಷ್ಣ ಪಟೇಲ್ ಅವರು ಈಗಾಗಲೇ ಆಯ್ಕೆಯಾಗಿದ್ದಾರೆ.ನೂತನವಾಗಿ ರಚನೆ ಗೊಂಡಿರುವ ಸುವರ್ಣ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷರಾಗಿ ಯಶೋಧ ಖಾರ್ವಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು.ನೂತನ ಸಮಿತಿಗಳಿಂದ ಮುಂದಿನ ಕಾರ್ಯಯೋಜನೆ ನಡೆಯಲಿದೆ ಎಂದು ಹೇಳಿದರು.ಶ್ರೀರಾಮ ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ನಾಗೇಶ್ ಖಾರ್ವಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.ಸುವರ್ಣ ಮಹೋತ್ಸವ ಮಹಿಳಾ ಸಮಿತಿ ಅಧ್ಯಕ್ಷರಾಗಿ ಯಶೋಧ ಖಾರ್ವಿ ಅವರನ್ನು ಆಯ್ಕೆಮಾಡಲಾಯಿತು.ಉಪಾಧ್ಯಕ್ಷರಾಗಿ ರಾಧ ಖಾರ್ವಿ,ಲಲಿತಾ ಖಾರ್ವಿ,ಪಲ್ಲವಿ,ಕಾರ್ಯದರ್ಶಿಯಾಗಿ ವಂದನಾ ಖಾರ್ವಿ,ಜೊತೆ ಕಾರ್ಯದರ್ಶಿ ವೀಣಾ ಖಾರ್ವಿ,ಸಂಘಟನಾ ಕಾರ್ಯದರ್ಶಿ ಆಶಾ ಹಾಗೂ ಖಜಾಂಚಿಯಾಗಿ ಜಯಂತಿ ಅವರನ್ನು ಆಯ್ಕೆಮಾಡಲಾಯಿತು.ದೇವಸ್ಥಾನದ ಆಡಳಿತ ಮಂಡಳಿ ಸಮಿತಿ ಕಾರ್ಯದರ್ಶಿ ಕೃಷ್ಣ ಪಟೇಲ್,ಕೋಶಾಧಿಕಾರಿ ವಾಸುದೇವ ಖಾರ್ವಿ,ಉಪಾಧ್ಯಕ್ಷರಾದ ರವಿ ಖಾರ್ವಿ,ಸುಬ್ರಹ್ಮಣ್ಯ ಪೂಜಾರಿ,ದೇವದಾಸ ಖಾರ್ವಿ,ಪ್ರಕಾಶ ಖಾರ್ವಿ ಹೊಸಪೇಟೆ ಮತ್ತು ಪದಾಧಿಕಾರಿಗಳು ಉಪಸ್ಥಿತರಿದ್ದರು.
ಕುಂದಾಪುರ:ಗ್ರಾಮ ಪಂಚಾಯಿತಿ ಹೊಸಾಡು,ಆರೋಗ್ಯ ಇಲಾಖೆ,ಕೃಷಿ ಇಲಾಖೆ,ಅರಣ್ಯ ಇಲಾಖೆ,ಆರಕ್ಷಕ ಠಾಣೆ ಗಂಗೊಳ್ಳಿ,ಪಶು ಸಂಪಗೋನಾ ಮತ್ತು ತೋಟಗಾರಿಕಾ ಹಾಗೂ ಮೆಸ್ಕಾಂ,ಶಿಕ್ಷಣ ಇಲಾಖೆ,ಆಯುಷ್ ಮತ್ತು…
ಕುಂದಾಪುರ:ಗ್ರಾಮೀಣ ಪ್ರದೇಶದ ಕೃಷಿಕರಿಗೆ ಅನುಕೂಲವಾಗುವ ಉದ್ದೇಶದಿಂದ ಕಳೆದ ಹನ್ನೊಂದು ವರ್ಷಗಳ ಹಿಂದೆ ಶ್ರೀ ಮೂಕಾಂಬಿಕಾ ಭತ್ತ ಬೆಳೆಗಾರರ ಒಕ್ಕೂಟವನ್ನು ಹುಟ್ಟು…
oplus_2 ಮುಳ್ಳಿಕಟ್ಟೆ:ಲಯನ್ಸ್ ಕ್ಲಬ್ ಹಕ್ಲಾಡಿ ಚೆನ್ನಕೇಶವ ಜೋನ್ 2 ರೀಜನ್ 6 ಡಿಸ್ಟ್ರಿಕ್ಟ್ 317 ಸಿವತಿಯಿಂದ ಲಯನ್ ಆಸರೆ ಯೋಜನೆ…
ಕುಂದಾಪುರ:ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ ಆಂಡ್ ಆರ್ಚೀಟಿಕ್ಸ್ (ಸಿವಿಲ್ ಎಂಜಿನಿಯರ್ ಮತ್ತು ವಾಸ್ತುಶಿಲ್ಪಿಗಳ ಸಲಹಾ ಸಂಘ) ಕುಂದಾಪುರ ಇದರ…
ಉಡುಪಿ:ಕಾಪು ನಲ್ಲಿ ಗೂಡ್ಸ್ ಟೆಂಪೋ ಪಲ್ಟಿ ಹೊಡೆದ ಪರಿಣಾಮ ದುರ್ಘಟನೆಯಲ್ಲಿ ನಾಲ್ವರು ಸಾವನ್ನಪ್ಪಿದ ಘಟನೆ ಭಾನುವಾರ ನಡೆದಿದೆ.ಅಪಘಾತದ ತೀವ್ರತೆಗೆ ಗೂಡ್ಸ್…
ಕುಂದಾಪುರ:ಶಾಲೆಯಿಂದ ಹೊರಗುಳಿದ ಮಕ್ಕಳನ್ನು ಶಿಕ್ಷಣದ ಮುಖ್ಯ ವಾಹಿನಿಗೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿ ಕುಂದಾಪುರ ತಾಲೂಕಿನ…