ಬೈಂದೂರು:ಗ್ರಾಮೀಣ ಪ್ರದೇಶ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಸೀಗಬೇಕು ಎನ್ನುವ ಉದ್ದೇಶದಿಂದ ನಾವುಂದ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳ ಹಿಂದೆ ದತ್ತು ಸ್ವೀಕಾರ ಮಾಡಲಾಗಿದೆ.ಮುಂದಿನ ದಿನಗಳಲ್ಲಿಯೂ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ದಾನಿಗಳಾದ ಜಗದೀಶ್ ಶೆಟ್ಟಿ ಕುದ್ರಕೋಡು ಹೇಳಿದರು.
ಬೈಂದೂರು ತಾಲೂಕಿನ ನಾವುಂದ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯಲ್ಲಿ ಶನಿವಾರ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾ ಪೋಷಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಉದ್ಯಮಿ ನಗು ಗ್ರೂಪ್ ಕುಶಲ ಶೆಟ್ಟಿ ಮಾತನಾಡಿ,ಸರಕಾರಿ ಶಾಲೆಗಳಲ್ಲಿ ಓದಿದ ಬಹಳಷ್ಟು ಮಂದಿ ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶ ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.ಪ್ರಾಥಮಿಕ ಶಿಕ್ಷಣ ಬದುಕಿಗೆ ಒಳ್ಳೆ ಚೌಕಟ್ಟನ್ನು ಹಾಕಿ ಕೊಡುತ್ತದೆ ಎಂದರು.
ನಾವುಂದ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಅತಿಥಿಗಳು ಉಪಸ್ಥಿತರಿದ್ದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…