ಕುಂದಾಪುರ

ಜಗದೀಶ್ ಶೆಟ್ಟಿ ಕುದ್ರಕೋಡುಗೆ ವಿದ್ಯಾ ಪೋಷಕ ರತ್ನ ಪ್ರಶಸಿ ಪ್ರಧಾನ

Share

ಬೈಂದೂರು:ಗ್ರಾಮೀಣ ಪ್ರದೇಶ ಮಕ್ಕಳಿಗೆ ಗುಣ ಮಟ್ಟದ ಶಿಕ್ಷಣ ಸೀಗಬೇಕು ಎನ್ನುವ ಉದ್ದೇಶದಿಂದ ನಾವುಂದ ಕೋಯಾನಗರ ಶಾಲೆಯನ್ನು ಕಳೆದ ಎಂಟು ವರ್ಷಗಳ ಹಿಂದೆ ದತ್ತು ಸ್ವೀಕಾರ ಮಾಡಲಾಗಿದೆ.ಮುಂದಿನ ದಿನಗಳಲ್ಲಿಯೂ ಶಾಲೆಯ ಅಭಿವೃದ್ಧಿಗೆ ಸಹಕಾರ ನೀಡಲಾಗುವುದು ಎಂದು ದಾನಿಗಳಾದ ಜಗದೀಶ್ ಶೆಟ್ಟಿ ಕುದ್ರಕೋಡು ಹೇಳಿದರು.
ಬೈಂದೂರು ತಾಲೂಕಿನ ನಾವುಂದ ಸರಕಾರಿ ಕಿರಿಯ ಪ್ರಾಥಮಿಕ ಕೋಯಾನಗರ ಶಾಲೆಯಲ್ಲಿ ಶನಿವಾರ ನಡೆದ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ವಿದ್ಯಾ ಪೋಷಕ ರತ್ನ ಪ್ರಶಸ್ತಿಯನ್ನು ಸ್ವೀಕರಿಸಿ ಅವರು ಮಾತನಾಡಿದರು.
ಉದ್ಯಮಿ ನಗು ಗ್ರೂಪ್ ಕುಶಲ ಶೆಟ್ಟಿ ಮಾತನಾಡಿ,ಸರಕಾರಿ ಶಾಲೆಗಳಲ್ಲಿ ಓದಿದ ಬಹಳಷ್ಟು ಮಂದಿ ಇಂದು ಉನ್ನತ ಹುದ್ದೆಗಳನ್ನು ಅಲಂಕರಿಸಿ ದೇಶ ವಿದೇಶಗಳಲ್ಲಿ ಕೆಲಸ ಮಾಡುತ್ತಿದ್ದಾರೆ.ಪ್ರಾಥಮಿಕ ಶಿಕ್ಷಣ ಬದುಕಿಗೆ ಒಳ್ಳೆ ಚೌಕಟ್ಟನ್ನು ಹಾಕಿ ಕೊಡುತ್ತದೆ ಎಂದರು.
ನಾವುಂದ ಗ್ರಾ.ಪಂ ಅಧ್ಯಕ್ಷ ನರಸಿಂಹ ದೇವಾಡಿಗ,ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ,ಅತಿಥಿಗಳು ಉಪಸ್ಥಿತರಿದ್ದರು.

Advertisement

Share
Team Kundapur Times

Recent Posts

ಲಾರಿಗೆ ಕಾರು ಡಿಕ್ಕಿ:ನೆಲಮಂಗಲ ಮೂಲದ ಇಬ್ಬರು ಸಾವು

ಕುಂದಾಪುರ:ಕಾರು ಮತ್ತು ಲಾರಿ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೈಂದೂರು ತಾಲೂಕಿನ ನಾವುಂದ ಮಸ್ಕಿಯಲ್ಲಿ…

4 weeks ago

ಏಪ್ರಿಲ್ 12 ರಂದು ಅರಾಟೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಕಪವಿತ್ರ ನಾಗಮಂಡಲೋತ್ಸವ

ಕುಂದಾಪುರ:ತಾಲೂಕಿನ ಹೊಸಾಡು ಗ್ರಾಮದ ಅರಾಟೆ ಚಿತ್ತೇರಿ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಏಪ್ರಿಲ್ 12 ರ ಭಾನುವಾರ ದಂದು ನಡೆಯಲಿರುವ ಶ್ರೀ…

4 weeks ago

ಎಸ್ಐ ನಾಸೀರ್ ಹುಸೇನ್ ಕುಸಿದು ಬಿದ್ದು ಮೃತ್ಯು

ಕುಂದಾಪುರ:ಉಡುಪಿ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಆಯೋಜಿಸಿದ್ದ ಕರ್ನಾಟಕ ಪೊಲೀಸ್ ರನ್ ಮ್ಯಾರಥಾನ್‌ನಲ್ಲಿ ಭಾಗವಹಿಸಿದ್ದ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯ…

2 months ago

ನಿರ್ದೇಶಕರಾಗಿ ಸುರೇಂದ್ರ ಗುಡ್ಡೆಹೋಟೆಲ್ ಆಯ್ಕೆ

ಕುಂದಾಪುರ:ರಾಜ್ಯ ಸರಕಾರಿ ಶಿಕ್ಷಕರ ನೌಕರರ ಹಾಗೂ ಇಲಾಖೆಯಲ್ಲಿನ ಇತರರ ಗೃಹ ನಿರ್ಮಾಣ ಸಹಕಾರ ಸಂಘ (ನಿ) ಬೆಂಗಳೂರು ಅದರ ರಾಜ್ಯ…

2 months ago

ಧಾರ್ಮಿಕ ಮುಖಂಡ ಅಪ್ಪಣ್ಣ ಹೆಗ್ಡೆ ವಿಧಿವಶ

ಕುಂದಾಪುರ:ಮಾಜಿ ಎಂಎಲ್ಎ ಧಾರ್ಮಿಕ ಮುಖಂಡ ಅಜಾತಶತ್ರು ಅಪ್ಪಣ್ಣ ಹೆಗ್ಡೆ ಶನಿವಾರ ವಿಧಿವಶರಾಗಿದ್ದಾರೆ.ನೂರಕ್ಕೂ ಅಧಿಕ ನಾಗಮಂಡಲದ ನೇತೃತ್ವವನ್ನು ವಹಿಸಿಕೊಡಿದ್ದ ಅವರು, ಹಲವು…

3 months ago

ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಕಾಂಗ್ರೆಸ್ ಪಕ್ಷದ ಮುಖಂಡ ರಾಜು ದೇವಾಡಿಗ ತ್ರಾಸಿ ನಿಧನ

ಕುಂದಾಪುರ:ಕಾಂಗ್ರೆಸ್ ಪಕ್ಷದ ಮುಖಂಡರಾದ,ಪ್ರಬಲ ರಾಜಕಾರಣಿ,ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ರಾಜು ದೇವಾಡಿಗ ತ್ರಾಸಿ ಸೋಮವಾರ ನಿಧನರಾದರು.ಅವರು ಪತ್ನಿ ಮಕ್ಕಳು, ಬಂದು…

3 months ago