ಕುಂದಾಪುರ:ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಎರಡನೇ ದಿನದ ಷಷ್ಠಿ ಮಹೋತ್ಸವ ಅಂಗವಾಗಿ ಶ್ರೀದೆವರಿಗೆ ತುಲಾಭಾರ ಸೇವೆ,ಹಣ್ಣುಕಾಯಿ,ಮಂಗಳಾರತಿ,ಹರಿವಾಣ ನೈವೇದ್ಯ ಸೇವೆ,ಅನ್ನದಾನ ಸೇವೆ ಬುಧವಾರ ನಡೆಯಿತು.
ಕಷ್ಟ ಕಾಲದಲ್ಲಿ ಹೇಳಿಕೊಂಡ ತುಲಾಭಾರ ಸೇವೆಯನ್ನು ಸಂತಾನಕಾರಕನಾದ ಶ್ರೀ ಸುಬ್ರಹ್ಮಣ್ಯ ದೇವರಿಗೆ ಭಕ್ತರು ಸಮರ್ಪಣೆ ಮಾಡಿದರು.ಈ ಸಂದರ್ಭದಲ್ಲಿ ದೇವಳದ ಅನುವಂಶಿಕ ಮೊಕ್ತೇಸರರಾದ ಅರುಣ ಕುಮಾರ್ ಶೆಟ್ಟಿ,ಅಭಿನಂದನ ಶೆಟ್ಟಿ,ಅರ್ಚಕರು,ಗ್ರಾಮಸ್ಥರು ಉಪಸ್ಥಿತರಿದ್ದರು.
ಸಾರ್ವಜನಿಕ ಅನ್ನಸಂತರ್ಪಣೆ
ಕುಂದಾಪುರ ತಾಲೂಕಿನ ಸೇನಾಪುರ ಗ್ರಾಮದ ಗುಡ್ಡಮ್ಮಾಡಿ ಶ್ರೀಸುಬ್ರಹ್ಮಣ್ಯ ದೇವರ ಷಷ್ಠಿ ಮಹೋತ್ಸವ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕ ಅನ್ನಸಂತರ್ಪಣೆ ಮಂಗಳವಾರ ನಡೆಯಿತು.ಸಾವಿರಾರು ಸಂಖ್ಯೆಯಲ್ಲಿ ಭಕ್ತರು ಕ್ಷೇತ್ರಕ್ಕೆ ಆಗಮಿಸಿ ಅನ್ನ ಪ್ರಸಾದವನ್ನು ಸ್ವೀಕರಿಸಿದರು.
ಕುಂದಾಪುರ:ಸರಕಾರದ ಅಧ್ಯಯನದ ವರದಿ ಪ್ರಕಾರ ಶೇ.50 ರಷ್ಟು ಗರ್ಭಿಣಿ ಮಹಿಳೆಯರಲ್ಲಿ ಹಾಗೂ ಶೇ.60 ರಷ್ಟು ಮಕ್ಕಳಲ್ಲಿ ಮತ್ತು ಶೇ.60 ರಷ್ಟು…
ಕುಂದಾಪುರ:ಸಾಮಾಜಿಕ ಜಾಲಾತಾಣದಲ್ಲಿ ನಕಲಿ ಖಾತೆ ಸೃಷ್ಟಿಸಿ,ಬೈಂದೂರು ಕ್ಷೇತ್ರದ ಶಾಸಕರ ವಿರುದ್ಧ ಸುಳ್ಳು ಸುದ್ದಿ ಹರಡಿಸಿ ಅಪಪ್ರಚಾರ ಮಾಡುತ್ತಿರುವವರ ವಿರುದ್ಧ ಕಾನೂನು…
ಕುಂದಾಪುರ: ಮಾರಿಷಸ್ ದೇಶದಲ್ಲಿ ವ್ಯಾಸಂಗ ಮಾಡುತ್ತಿದ್ದ ಸುಳ್ಯದ ಯುವಕನೋರ್ವ ಅಲ್ಲಿನ ಜಲಪಾತ ವೀಕ್ಷಣೆಗೆ ತೆರಳಿದ್ದ ವೇಳೆ ಆಕಸ್ಮಿಕವಾಗಿ ಕಾಲು ಜಾರಿ…
ಕುಂದಾಪುರ:ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಹೊಸಹಿತ್ಲು ಸಮೀಪ ಸಮುದ್ರದಲ್ಲಿ ಈಜಲು ಹೋಗಿದ್ದ ನಾಲ್ವರು ವಿದ್ಯಾರ್ಥಿಗಳ ಪೈಕಿ ಮೂವರು ವಿದ್ಯಾರ್ಥಿಗಳು ಸಮುದ್ರ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಕಾಲೇಜು ಬ್ರಹ್ಮಾವರದಲ್ಲಿ ಕನ್ನಡ ಭಾμÁ ವಿಭಾಗದ ವತಿಯಿಂದ ಕನ್ನಡ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಸರಕಾರಿ ಪ್ರಥಮ…
ಬ್ರಹ್ಮಾವರ:ವಿದ್ಯಾಲಕ್ಷ್ಮೀ ಸಮೂಹ ಶಿಕ್ಷಣ ಸಂಸ್ಥೆ ಬ್ರಹ್ಮಾವರ ಕಾಲೇಜಿನಲ್ಲಿ ಹಿಂದಿ ಭಾಷಾ ವಿಭಾಗದ ವತಿಯಿಂದ ಹಿಂದಿ ದಿವಸ್ 'ಕಾರ್ಯಕ್ರಮವನ್ನು ಆಯೋಜಿಸಲಾಯಿತು.ಪೂರ್ಣ ಪ್ರಜ್ಞಾ…